Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋ ಪದಡಿ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಪ್ರಕರಣ?

ದೂರುದಾರ ರತ್ನಚಾರಿ ಚಿನ್ನದ ವ್ಯಾಪಾರಿಯಾಗಿದ್ದು, ಚಳ್ಳಕೆರೆ ಟೌನ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದಾರೆ. ಇವರು ನೀಡಿದ ದೂರಿನ ಅನ್ವಯ, ಕೆಲ ವರ್ಷಗಳಿಂದ ಫೈನಾನ್ಸ್ ವ್ಯವಹಾರಗಳ ಸಂಬಂಧ ಹೀರಾ ಅಸೋಸಿಯೇಟ್ ಮಾಲೀಕ ರಾಜೀವ್ ಗುಪ್ತಾ ಪರಿಚಯವಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ಹೋಲ್‌ಸೇಲ್

ದರದಲ್ಲಿ ಚಿನ್ನ (Gold Fraud) ಕೊಡಿಸುತ್ತೇನೆಂದು ನಂಬಿಸಿದ್ದರು. ಅದರಂತೆ ಅವರು ನನ್ನಿಂದ 40 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ.

ಬಳಿಕಚಿನ್ನ ಕೊಡುವುದಾಗಿ ಗಾಂಧಿನಗರದ ಹೀರಾ ಅಸೋಸಿಯೇಟ್ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ನಂತರ ಕೆಲವು ದಾಖ ಲೆಗಳಿಗೆ ಸಹಿ ಮಾಡಿದರೆ ಚಿನ್ನ ಕೊಡುವುದಾಗಿ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾರೆ. ಬಳಿಕ ಚಿನ್ನ ಕೇಳಿದಕ್ಕೆ ಜೀವ ತೆಗೆಯುವುದಾಗಿ ರಾಜೀವ್ ಗುಪ್ತಾ ಹಾಗೂ ಅವರ ಸಹಚರರು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವ ಬೆದರಿಕೆ ಆರೋಪ:

ಬಳಿಕ ರಾಜೀವ್ ಗುಪ್ತಾ ಅವರು ಚಿನ್ನ ಕೊಡುವುದಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಹಾಗೂ ಸಂದೇಶ ಕಳುಹಿಸಿದ್ದರು. ಆದರೆ, ಯಾವುದೇ ಚಿನ್ನ ಅಥವಾ ಹಣ ನೀಡದೆ ಸುಮಾರು 1 ತಿಂಗಳು ಕಾಲಾಹರಣ ಮಾಡಿದ್ದಾರೆ. ಅ.21 ಮತ್ತೆ ನನ್ನನ್ನು ಭೇಟಿಯಾಗಿದ್ದ ರಾಜೀವ್ ಗುಪ್ತಾ, ಈ ಬಗ್ಗೆ ದೂರು ನೀಡಿದರೆ ನಿನ್ನ ಕಥೆ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ