Gold Price Today: This is shocking news for gold lovers!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ ₹80 ಸಾವಿರಕ್ಕೆ ಮುಟ್ಟಿದೆ. 23 10 ( 99.9 ಪರಿಶುದ್ಧತೆ) ₹300 ಏರಿಕೆಯಾಗಿ, ₹80 ಸಾವಿರದಂತೆ ಮಾರಾಟವಾಗಿದೆ. ಸ್ಟ್ಯಾಂಡರ್ಡ್ ಚಿನ್ನದ (ಶೇ 99.5 ಶುದ್ಧತೆ) ಬೆಲೆಯು ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿದ್ದು, ₹79,600 ತಲುಪಿದೆ.

2025ರ ಆರಂಭದಲ್ಲಿ 80 ಸಾವಿರ ದಾಟಿದ ಚಿನ್ನದ ಬೆಲೆ ವರ್ಷಾಂತ್ಯಕ್ಕೆ 90 ಸಾವಿರದ ಗಡಿ ತುಲುಪಲಿದೆ ಎಂದು ಮಾರುಕಟ್ಟೆ ಪರಿಣಿತರು ಭವಿಷ್ಯ ನುಡಿದಿದ್ದಾರೆ.

ಬೆಳ್ಳಿ ಧಾರಣೆಯು ಕೆ.ಜಿಗೆ ₹500 ಹೆಚ್ಚಳವಾಗಿ, ₹92,500ರಂತೆ ಮಾರಾಟ ವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಸ್ಥಳೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರು ಮತ್ತು ದಾಸ್ತಾನುಗಾರರಿಂದ ಖರೀದಿ ಪ್ರಮಾಣ ಹೆಚ್ಚಾಗಿದೆ. ಇದರಿಂದ ಹಳದಿ ಲೋಹದ ಧಾರಣೆ ಏರಿಕೆಯಾಗಿದೆ ಎಂದು ತಿಳಿಸಿದೆ.

‘ಮಾರುಕಟ್ಟೆಯಲ್ಲಿ ಹೆಚ್ಚಿನ ದರವಿದ್ದರೂ ಮೀಸಲು ಸಂಗ್ರಹಕ್ಕಾಗಿ ಚೀನಾವು ಸತತ ಎರಡನೇ ತಿಂಗಳು ಕೂಡ ಅಧಿಕ ಪ್ರಮಾಣದಲ್ಲಿ ಹಳದಿ ಲೋಹವನ್ನು ಖರೀದಿಸುತ್ತಿದೆ. ಇದು ಸಹ ಚಿನ್ನದ ದರ ಏರಿಕೆಗೆ ಕಾರಣವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸೌಮಿಲ್ ಗಾಂಧಿ ಹೇಳಿದ್ದಾರೆ.

ಒಟ್ಟಾರೆ, ಚಿನ್ನಪ್ರಿಯರಿಗೆ ಇದು ಕಹಿ ಸುದ್ದಿಯಾಗಿದೆ. ಮುಂದೆ ಶತಕ ಬಾರಿಸಿದರೂ ಅಚ್ಚರಿ ಇಲ್ಲ. ಷೇರುಪೇಟೆ ಏರಿಳಿತ ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀಳುತ್ತಿದೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ