Good news: This is a golden opportunity for farmers

Good news: ರೈತರಿಗೆ ಇದು ಸುವರ್ಣ ಅವಕಾಶ

Good news: ರೈತರಿಗೆ ಇದು ಸುವರ್ಣ ಅವಕಾಶ

ಬೆಂಗಳೂರು: ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ಗಂಗಾ ಕಲ್ಯಾಣ ಯೋಜನೆಯ (Ganga kalyana scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು ಸಹಾಯಧನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ.

Join Our Telegram: https://t.me/dcgkannada

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ಸಿಗುತ್ತದೆ.

ಒಟ್ಟು 4 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಈ ಯೋಜನೆ ಅಡಿ ಪಡೆಯಬಹುದಾಗಿದೆ.

ಯಾವೆಲ್ಲ ರೈತರು ಅರ್ಹರು?

ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ವ್ಯವಸಾಯ ನಿರತರಾಗಿಬೇಕು. ಕನಿಷ್ಠ 02 ಎಕರೆ ಜಮೀನನ್ನು ಹೊಂದಿರಲೇಬೇಕು.

ಈ ಹಿಂದೆ ನೀರಾವರಿ ಸೌಲಭ್ಯ ಪಡೆದಿರಬಾರದು. ಈಗಾಗಲೇ ನೀರಾವರಿ ಜಮೀನು ಹೊಂದಿರಬಾರದು. ಕನಿಷ್ಠ 18 ರಿಂದ ಗರಿಷ್ಠ 60 ವರ್ಷದೊಳಗಿರಬೇಕು. ಆದಾಯದ ಮಿತಿ ವಾರ್ಷಿಕವಾಗಿ ಗ್ರಾಮೀಣ ಪ್ರದೇಶವಾದರೆ 98 ಸಾವಿರ ರೂಪಾಯಿ, ನಗರ ಪ್ರದೇಶವಾದರೆ 1.20 ಲಕ್ಷ ರೂಪಾಯಿ ಒಳಗಿರಬೇಕು.

ಏನೆಲ್ಲ ದಾಖಲೆ ಇರಬೇಕು?

ಜಾತಿ ಪ್ರಮಾಣಪತ್ರ, ಸಣ್ಣ ಹಿಡುವಳಿದಾರರ ಪ್ರಮಾಣಪತ್ರ, ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಅರ್ಜಿದಾರರ ಭಾವಚಿತ್ರ ಹೊಂದಿರಬೇಕು.

ಇದನ್ನೂ ಓದಿ: Astrology: ಇವರಿಗೆ ಇಂದು ಭರ್ಜರಿ ರಾಜಕೀಯ ಯೋಗ!

ಅರ್ಜಿ ಹಾಕಲು ಬಯಸುವವರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದು.

Latest News

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಂಗಡಗಿ ರಸ್ತೆಯ ಕೋಳೂರು ಕ್ರಾಸ್‌ನಲ್ಲಿ ಭಾನುವಾರ ನಡೆದಿದೆ. ಕೂಡಲಸಂಗಮ ಮೂಲದ ಶರಣಬಸಯ್ಯ ನಿಜಗುಣಯ್ಯ ಹಿರೇಮಠ(43) ಮೃತಪಟ್ಟಿರುವ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ಸವಾರ ಅಮರೇಶ ಸಂಗಪ್ಪ ಗುಗ್ಗರಿಗೂ ಗಂಭೀರವಾದ ಗಾಯಳಾಗಿದ್ದು ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ಡಿಜೈರ್ ಕಾರ ನಂಬರ್ ಕೆ.ಎ-37, ಎನ್-3584 ಚಾಲಕನು ಮುದ್ದೇಬಿಹಾಳ ಕಡೆಯಿಂದ ಹುನಗುಂದ ಕಡೆಗೆ ಅತೀ ವೇಗವಾಗಿ

ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ ಗ್ಯಾರಂಟಿ ಸಮೀತಿ ಪದಾಧಿಕಾರಿಗಳು ನಿವಾಸಿಗಳ ಮನೆ ಎದುರಿಗೆ ರಂಗೋಲಿ ಬಿಡಿಸಿ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸಿದರು. ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸಮೀತಿ ಪದಾಧಿಕಾರಿಗಳು ಇದ್ದರು.