Good performance of Abhyudaya School students

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ ಹುಲಗಬಾಳದ ಅಭ್ಯುದಯ ಇಂಟರ್‌ನ್ಯಾಶನಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ. ಎನ್. ಮದರಿ, ಆಡಳಿತಾಧಿಕಾರಿ ಕಿರಣ ಮದರಿ ತಿಳಿಸಿದ್ದಾರೆ.

ಮುದ್ದೇಬಿಹಾಳ ಶಾಲೆಯಲ್ಲಿ 6 ಡಿಸ್ಟಿಂಕ್ಷನ್, 32 ಪ್ರಥಮ ಸ್ಥಾನ ಪಡೆದಿದ್ದರೆ, ಕೋಳೂರು ಶಾಲೆಯಲ್ಲಿ 12 ಡಿಸ್ಟಿಂಕ್ಷನ್, 29 ಪ್ರಥಮ ಸ್ಥಾನ, ಅಡವಿ ಹುಲಗಬಾಳ ಶಾಲೆಯ ಮೂವರು ಡಿಸ್ಟಿಂಕ್ಷನ್, 17 ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸಂಸ್ಥೆಯ ಮೂರು ಶಾಲೆಗಳಲ್ಲಿ 1.ಗೌತಮ-92.8%, 2.ಯಶೋಧಾ-92.32%, 3.ಪಾರ್ವತಿ-91.84%, 4.ಶಾಂತಾ 94.72%, 5.ಸಿದ್ದನಗೌಡ-95.2%, 6.ಶ್ರೇಯಾ-94.08%, 7.ಭವಾನಿ-90.56% ಅತೀ ಹೆಚ್ಚು ಅಂಕ ಪಡೆದವರಾಗಿದ್ದಾರೆ ಎಂದು ಆಡಳಿತಾಧಿಕಾರಿ ಬಿ. ಜಿ. ಬಿರಾದಾರ ಮಾಹಿತಿ ನೀಡಿದ್ದಾರೆ.

Latest News

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ಕಾರು ಅಪಘಾತ ಓರ್ವನಿಗೆ ಗಾಯ

ಕಾರು ಅಪಘಾತ ಓರ್ವನಿಗೆ ಗಾಯ

ಕುಳಗೇರಿ ಕ್ರಾಸ್: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಕುಳಗೇರಿ ಕ್ರಾಸ್ ನ ನಯರಾ ಪೆಟ್ರೋಲ್

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಹೊಸಮನಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಕರ್ತರ ಸಂಘದ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾಗಿ ಹರ್ಷಕುಮಾರ ದೇಸಾಯಿ, ಬಸವರಾಜ ನಿಡಗುಂದಿ ಹಾಗೂ ದೇವೇಂದ್ರಪ್ಪ ಕುರಿ (ಖಜಾಂಚಿ), ಮಲ್ಲಿಕಾರ್ಜುನ ಬಂಡರಗಲ್ (ಸಹ ಕಾರ್ಯದರ್ಶಿ) ಸ್ಥಾನಕ್ಕೆ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಪಾಟೀಲ, ಬಸವರಾಜ ಕಮ್ಮಾರ, ಚಂದ್ರು ಗಂಗೂರ,

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ಹುನಗುಂದ : ಕಾಶಪ್ಪನವರ ಮನೆತನದ ಹೆಸರು ಹುನಗುಂದ ವಿಧಾನ ಸಭಾ ಮತಕ್ಷೇತ್ರಕ್ಕೆ ಅಷ್ಟೇ ಸೀಮಿತವಾಗದೇ ಇಂದು ಜಿಲ್ಲೆ, ರಾಜ್ಯ, ದೇಶ ವಿದೇಶಗಳಲ್ಲಿ ಗುರುತಿಸುವಂತೆ ಬೆಳೆದು ನಿಂತಿರುವ ಮಾಜಿ ಸಚಿವ ದಿ. ಎಸ್. ಆರ್. ಕಾಶಪ್ಪನವರ ಮಾಡಿದ ಸಾರ್ವಜನಿಕ, ರೈತ ಪರವಾದ ಯೋಜನೆಯಾದ ಮರೋಳ ಏತ ನೀರಾವರಿ, ಹನಿ ನೀರಾವರಿ, ಏಷ್ಯಾ ಖಂಡದಲ್ಲಿಯೇ ಇಂದು ಈ ಯೋಜನೆ ಮಹತ್ವದಿಂದ ಹುನಗುಂದ ಕ್ಷೇತ್ರ ಗುರುತಿಸುವಂತಾಗಲೂ ಕಾಶಪ್ಪನವರ ದೂರದ ದೃಷ್ಟಿಯಿಂದ ಸಾಧ್ಯವಾಗಿದೆ. ತಂದೆ ಮಾಜಿ