Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ

Ad
Ad

Ad
Ad

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐ ಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ (Got banjara) ಹಮ್ಮಿಕೊಳ್ಳಲಾಗಿತ್ತು.

ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ..

ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

Join Out Telegram: https://t.me/dcgkannada

ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೂಡ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇದನ್ನೂ ಓದಿ: Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಭೂಕೇನ ಬಾಟಿ ಖರಾಯೇರೋ,
ತರಸೇನ ಪಾಣಿ ಪರಾಯೇರೋ ,
ಬೋಲಾಡಿ ಪಡಮೇಲೋಜೆನ ವಾಟ ವತಾಯೇರೋ ,
ಆಶ್ರೋ ಚೇಯಿಜೇನ ಆಶ್ರೋ ದೇರೋ.

ಅರ್ಥ – ಹಸುವಿನಲ್ಲಿ ಇರುವನಿಗೆ ಊಟ ಬಡಿಸಿ, ನೀರು ಧಣಿದು ಬಂದವರಿಗೆ ನೀರು ಕೊಡಿ, ಜೀವನದಲ್ಲಿ ದಾರಿ ತಪ್ಪಿದವರಿಗೆ ಸರಿಯಾದ ದಾರಿ ಮಾರ್ಗ ತೋರಿಸಿ, ಯಾರು ಕಷ್ಟದಲ್ಲಿ ಇರುತ್ತಾರೋ ಅವರಿಗೆ ಸಹಾಯ ಮಾಡಿ. ಎಂದು ಸದ್ಗುರು ಸೇವಾಲಾಲ್ ಮಾಹಾರಾಜ್ ಹೇಳಿದ್ದಾರೆ ಎಂದು ತಿಳಿಸಿದರು.

ಹಾಗೆ ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಗೋರ್ ಸಮಾಜದ ಯೋಧರ ಬಗ್ಗೆ ನಮ್ಮ ಇತಿಹಾಸ ಪುಟದಲ್ಲಿ ಎಲ್ಲಿಯೂ ಕಾಣದಂತೆ ಮರೆಮಾಚಿಸಿದ್ದಾರೆ. ನೋವಿನ ವಿಷಯವೇನೆಂದರೆ ಬ್ರಿಟಿಷರ ಜೊತೆ ಮೊದಲ ಬಾರಿಗೆ ಗೋರ್ ಸಮಾಜದವತಿಯಿಂದ (ಟ್ಯಾಕ್ಸ್) ತೆರಿಗೆ ವಿಚಾರವಾಗಿ ಧ್ವನಿಯೆತ್ತಿದ ವೀರರ ಹೆಸರು ಎಲ್ಲಿಯೂ ಕಾಣದಂತಾಗಿದೆ.. ಅದೇನಪ್ಪ ಅಂದರೆ ಮೊದಲ ಬಾರಿಗೆ “ಮಾರೋ ತಾಂಡೋ ಮಾರೋ ರಾಜ್ ” ಎಂಬ ಧ್ವನಿಯನ್ನು ಎತ್ತಿದ ಮೊದಲ ನಾಯಕನೇ ಸದ್ಗುರು ಸೇವಾಲಾಲ್ ಮಾಹಾರಾಜ್.
ಅಂದರೆ ನಾವು ಯಾಕೆ ತೆರಿಗೆ ಕಟ್ಟಬೇಕು (ಟ್ಯಾಕ್ಸನ್ನ). ನನ್ನ ಊರು ನನ್ನ ಭೂಮಿ ನಿಮಗೇಕೆ ಕಟ್ಟಬೇಕು ತೆರಿಗೆ (ಟ್ಯಾಕ್ಸ್) ಎಂದು ಧ್ವನಿಯೆತ್ತಿದರು.

ಇಂಥ ವೀರಯೋಧನ ಬಗ್ಗೆ ಇತಿಹಾಸದಲ್ಲಿ ಹೆಸರು ಇಲ್ಲದಂತಾಗಿದೆ . ಹೀಗಿದ್ದಲ್ಲಿ ನಾಳೆ ನಾವು ಇದ್ದರೂ ಸತ್ತಂತಾಗುತ್ತದೆ. ಸಮಾಜದ ಅಳಿವಿನ ಅಂಚಿನಲ್ಲಿದೆ ಎಂದು ಗೋರ್ ಸೇನಾ ಸಂಘಟನೆವತಿಯಿಂದ ತಿಳಿಸಿದರು.

ಕೋರೆ ಗೋರೇನ ಸಾಯಿವೇಸ್ ,
ಜೀವ ಜನಗಾನಿನ ಸಾಯಿವೇಸ್,
ಖುಟ ಮುಂಗರೀನ್ ಸಾಯಿವೇಸ,

ಈ ಭೂಮಿ ಮೇಲಿರುವ ಜನಾಂಗಕ್ಕೆ ಹಾಗೂ ಗೋರ್ ಸಮಾಜದ ಜನಾಂಗದವರಿಗೂ ಲೆಸನ್ನು ಬಯರುವುದು , ಪ್ರಕೃತಿಯಲ್ಲಿ ಇರುವ ಜೀವಿಸುತ್ತಿರುವ ಎಲ್ಲಾ ಜೀವ ರಾಶಿಗಳಿಗೂ ಹಾಗೂ ನಿರ್ಜಿವ ವಸ್ತುವಿಗೂ ಲೆಸನ್ನು ಬಯರುವುದು. ಎಂದು ವಿನಂತಿ ಮಾಡಿಕೊಳ್ಳುತ್ತಾರೆ.

ಅದರ ಜೊತೆಯಲ್ಲಿ ಅರ್ಥಗರ್ಭಿತವಾದ ಒಂದು ಗೋಲಾದ ವೃತ್ತವನ್ನು ( ಚೋಕೋ ) ತೆಗೆದು ಅದರ ಮಧ್ಯದಲ್ಲಿ ನಾಲ್ಕು ದಿಕ್ಕುಗಳಂತೆ ತೋರಿಸಿ, ಮಧ್ಯದಲ್ಲಿ ಒಂದು ಕಳಸ ಅದರಲ್ಲಿ 75ರಷ್ಟು ನೀರಿನ ಪ್ರಮಾಣ ಹಾಕಿ ಅದರ ಕಳಸದ ಒಳಗಡೆ ಬೇವಿನ ಎಲೆಯನ್ನು ಹಾಕುತ್ತಾರೆ.. ಇದರ ಅರ್ಥ 3ಸಾವಿರ – 4 ಸಾವಿರ ವರ್ಷಗಳ ಹಿಂದೆ ನಮ್ಮ ಪೂರ್ವಜರು ನಮಗೆ ತಿಳಿಸಿ ಹೋದರು ಇನ್ನುವರೆಗೂ ಇದರ ಬಗ್ಗೆ ಅರ್ಥವಾಗಿಲ್ಲ ಅದೇನಪ್ಪ ಅಂದರೆ ಭೂಮಿಯು ಗೋಲಾಕಾರವಾಗಿದೆ, ಭೂಮಿಯ ಮೇಲಿನ 75ರಷ್ಟು ನೀರಿನ ಅಂಶವಿದೆ , ಹಾಗೆ ಹಚ್ಚು ಹಸುರು ಪ್ರಕೃತಿ ಸಂಕೇತವನ್ನು ಸುಚಿಸುತ್ತದೆ ಎಂಬ ಅರ್ಥವನ್ನು ನೀಡುತ್ತದೆ. ಹೀಗೆ ನಮ್ಮ ಪೂರ್ವಜರು ಭೂಮಿಯ ಆಕಾರದ ಬಗ್ಗೆ ತಿಳಿಸಿದರು . ಆದರೆ ನಾವುಗಳು ಅದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವೇವಾಗಲಿಲ್ಲ.. ಹೀಗಿರುವಾಗ ನಮ್ಮ ಸಮಾಜವನ್ನು ಯಾವ ರೀತಿ ರಕ್ಷಣೆ ಮಾಡಬೇಕು, ಹಾಗೆ ಯಾವ ರೀತಿ ನಮ್ಮ ಪೂರ್ವಜರು ವೈಜ್ಞಾನಿಕ ವಿಚಾರವನ್ನು ಹೊಂದಿದ್ದರು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ತಿಳಿ ಪಡಿಸಿದರು.

ಇದೇ ಸಂದರ್ಭದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ, ಗೋರ್ ಸೇನಾ
ಸಂಘಟನೆ ವತಿಯಿಂದ ನಾರಾಯಣಪುರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜಶೇಖರ್ ರಾಠೋಡ ಅವರಿಗೆ ಸನ್ಮಾನ ಹಮ್ಮಿಕೊಂಡಿದ್ದರು ಮತ್ತು ಅದರ ಜೊತೆಯಲ್ಲಿ ಚಂದು ಹರಾವತ್ ಪೊಲೀಸ್ ಇವರಿಗೂ ಸಹ ಸನ್ಮಾನವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಗೋರ್ ಸೇನಾ ಸಂಘಟನೆಯ ಕರ್ನಾಟಕ ಜೊತೆ ಹುಣಸಗಿ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು, ಗುರುಹಿರಿಯರು ಇದ್ದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500