ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ: ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ: ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು,ಎಸ್.ಡಿ.ಎಗಳನ್ನು ನಿಯೋಜಿಸಿರುವುದನ್ನು ಕೈ ಬಿಡಬೇಕು ಎಂದು ತಹಸೀಲ್ದಾರ್‌ರಗೆ ಗ್ರಾಪಂ ನೌಕರರು ಗುರುವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಪಂ ನೌಕರರು, ತಹಸೀಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನ ಗ್ರಾಮ ಪಂಚಾಯಿತಿಗೆ ಸಂಬAಧಿಸಿದAತೆ ಸಾಮಾನ್ಯ ಸಭೆ ನಿರ್ವಹಣೆ, ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿ,ಕರ ವಸೂಲಾತಿ ಆಂದೋಲನ, ಇಸ್ವತ್ತು ಉತಾರೆ ಜನನ-ಮರಣ ಉತಾರೆ ವಿತರಿಸುವುದು ಅವಶ್ಯವಿರುತ್ತದೆ.ಒಂದುವೇಳೆ ನಾವು ಪಂಚಾಯಿತಿಯಲ್ಲಿ ಇಲ್ಲದಿದ್ದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.ರೈತರಿಗೆ ಸಂಬAಧಿಸಿದAತೆ ಬೆಳೆ ಕಟಾವು ಮಾಡುವುದು, ಇಲಾಖೆಯ ಆನಲೈನ್ ಸೇವೆಗಳು ನಿರ್ವಹಿಸುವುದು,ಸೆ.17 ರಿಂದ ಅ.2ರವರೆಗೆ ಗಾಂಧೀಜಿ ಜಯಂತಿ ನಿಮಿತ್ಯ ವಿಶೇಷ ಅಭಿಯಾನ ಸ್ವಚ್ಛತಾ ಅಭಿಯಾನ,ವಾರ್ಡಸಭೆ, ಗ್ರಾಮಸಭೆ ನಡೆಸಿ ತಾಪಂ ಕಚೇರಿಗೆ ಸಲ್ಲಿಸುವ ಜವಾಬ್ದಾರಿ ಕಾರ್ಯದರ್ಶಿಗಳು,ಎಸ್‌ಡಿಎಗಳಿಗೆ ಇರುತ್ತದೆ.ಆದ್ದರಿಂದ ಈ ಎಲ್ಲ ಕೆಲಸಗಳ ಒತ್ತಡದ ಮಧ್ಯೆ ನಮಗೆ ತರಬೇತಿಯನ್ನೂ ನೀಡದೇ ಕೇಂದ್ರಸ್ಥಾನದಲ್ಲಿಯೇ ಸಮೀಕ್ಷೆಗೆ ನಿಯೋಜಿಸದೇ ಬೇರೊಂದು ಸ್ಥಳಕ್ಕೆ ನೇಮಿಸಿರುವುದು ಹತ್ತಾರು ತೊಂದರೆಗೆ ಕಾರಣವಾಗುತ್ತದೆ.ಕೂಡಲೇ ಸಮೀಕ್ಷೆ ಕಾರ್ಯದಿಂದ ಗ್ರಾಪಂ ಕಾರ್ಯದರ್ಶಿ,ಎಸ್.ಡಿ.ಎ ಅವರನ್ನು ಕೈ ಬಿಡಬೇಕು ಎಂದು ವಿನಂತಿಸಿದರು.

ಮನವಿ ಸಲ್ಲಿಕೆ ಸಮಯದಲ್ಲಿ ಎಸ್.ವಾಯ್.ದ್ಯಾಮಗೊಂಡ, ಅಶೋಕ ಕೊರವೇರ, ಎ.ಎಸ್.ಬಿರಾದಾರ, ರಂಗರಾಜು, ಪಿ.ವಾಯ್.ಚಲವಾದಿ, ಜಿ.ಎಲ್.ಬಿರಾದಾರ, ಸಿ.ಬಿ.ಹೊಳಿ, ಟಿ.ಎಂ.ಕೋಲಕಾರ, ಎಸ್.ಎಸ್.ಬಂಗಾರಗುAಡ ,ಯಮನೂರಿ ಲಮಾಣಿ, ಸಿ.ಎನ್.ಊರನ್ನವರ,ಜಿ.ಎಸ್.ಬಿರಾದಾರ,ಬಿ.ಬಿ.ಬಿರಾದಾರ, ರವಿಕಾಂತ ಮೇಟಿ, ಬಾಬು ಪೋತೆಗೋಳ ಇದ್ದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,