Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ