Green gram The purchase of green gram will start from today

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ರಾಜು ಮಾವರಕರ ತಿಳಿಸಿದರು.

Join Out Telegram: https://t.me/dcgkannada

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

2024- 25ನೇ ಸಾಲಿನ ಎಫ್‌ಎಕ್ಕೂ ಗುಣಮಟ್ಟದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಾಲ್‌ 8582 ರೂಪಾಯಿ ಹಾಗೂ ಒಬ್ಬ ರೈತನಿಂದ ಗರಿಷ್ಠ 10 ಕ್ವಿಂಟಾಲ್ (ಪ್ರತಿ ಎಕರೆಗೆ 2 ಕ್ವಿಂಟಾಲ್) ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ರೈತರು ಏನು ಮಾಡಬೇಕು?

ರೈತರು ಆಧಾರ್ ಕಾರ್ಡ್, ಆರ್‌ಟಿಸಿ ಎಫ್‌ಐಡಿ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್‌ಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ಹೆಸರು ಕೇಂದ್ರದಲ್ಲಿ ನೀಡಿ ಹೆಸರು ನೋಂದಾಯಿಸಿಕೊಂಡ ನಂತರ 3-4 ದಿನಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಕುಂದಗೋಳ ತಹಸೀಲ್ದಾ‌ರ್ ಕಚೇರಿಯಲ್ಲಿ ತಹಸೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

20 ಕ್ವಿಂಟಾಲ್ ಖರೀದಿಗೆ ಒತ್ತಾಯ:

ಇದೇ ಸಂದರ್ಭದಲ್ಲಿ ರೈತ ಮುಖಂಡರು ತಾಲೂಕಿನ ಸಂತಿಗ್ರಾಮದಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರಿಂದ 20 ಕ್ವಿಂಟಾಲ್ ಹೆಸರು ಖರೀದಿಸಬೇಕು ಎಂದು ತಹಸೀಲ್ದಾರ್‌ಗೆ ಮನವಿಯನ್ನೂ ಸಲ್ಲಿಸಿದರು.

ಇದನ್ನೂ ಓದಿ: Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ

ಕೃಷಿ ಸಹಾಯಕ ನಿರ್ದೇಶಕಿ ಭಾರತಿ ಮೆಣಸಿನಕಾಯಿ, ಅರವಿದಪ್ಪ ಕಟಗಿ, ಸೋಮರಾವ ದೇಸಾಯಿ, ರಮೇಶ ಕೊಪ್ಪದ, ವೈ.ಜಿ. ಪಾಟೀಲ, ಮಲ್ಲಿಕಾರ್ಜುನ ಕುನ್ನೂರ, ಮಾಣಿಕ್ಯ ಚಿಲ್ಲೂರ, ಮಾರುದ್ರಪ್ಪ ಮೂಲಿಮನಿ, ಶೇಖಪ್ಪ ಕಂಬಳಿ, ಶಂಕರಗೌಡ ದೊಡ್ಡಮನಿ, ಬಸವರಾಜ ಯೋಗಪ್ಪನವರ, ಬಾಬಾಜಾನ ಮುಲ್ಲಾ ಇತರರಿದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ