Gruhalakshmi reels: The change brought by Gruhalakshmi.. made reels and won an attractive prize.. Minister Lakshmi Hebbalkar

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಆರಂಭಗೊಂಡು ಇಂದಿಗೆ 1 ವರ್ಷ ಪೂರ್ಣವಾದ ಹಿನ್ನೆಲೆ ಗೃಹಲಕ್ಷ್ಮೀಯಿಂದ ತಮ್ಮ ಬದುಕಲ್ಲಿ ಬಂದ ಬದಲಾವಣೆಯ ಕುರಿತು ರೀಲ್ಸ್ (Gruhalakshmi reels) ಮಾಡಿ, ಬಹುಮಾನ ಗೆಲ್ಲುವಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹ ಲಕ್ಷ್ಮೀ’ ಜಾರಿಗೊಂಡು ಇಂದಿಗೆ ಒಂದು ವರ್ಷವಾಯಿತು. ಯೋಜನೆಯ ಸದುಪಯೋಗ ಪಡೆದ ಕುಟುಂಬದ ಗೃಹಲಕ್ಷ್ಮೀಯರಿಗೆ ಈ ವೇಳೆ ಶುಭಾಷಯ ಮತ್ತು ಅಭಿನಂದನೆಗಳನ್ನು ತಿಳಿಸಿದರು.

ಗೃಹ ಲಕ್ಷ್ಮೀಯೂ ಇಲ್ಲಿಯವರೆಗೂ ತಮ್ಮ ಕುಟುಂಬದಲ್ಲಿ ತಂದ ಬದಲಾವಣೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ರೀಲ್ಸ್ (Gruhalakshmi reels) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ. ಅತಿಹೆಚ್ಚು ಓಡುವ ಮತ್ತು ಲೈಕ್ಸ್ ಪಡೆಯುವ ರೀಲ್ಸಗಳಿಗೆ ತಮ್ಮ ಕಡೆಯಿಂದ ವಿಶೇಷ ಕೊಡುಗೆಯನ್ನು ಕೊಡಲಾಗುವುದು.

ಇದನ್ನೂ ಓದಿ: Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

ರೀಲ್ಸ್ ಮಾಡಲು ಸೆಪ್ಟೆಂಬರ್ 30ರ ವರೆಗೆ ಮಾತ್ರ ಅವಕಾಶವಿದ್ದು, ಕೂಡಲೇ ರೀಲ್ಸ್ ಮಾಡಿ ಅಪಲೋಡ್ ಮಾಡಿ. ಮೊದಲ 50 ಜನರ ದಾರಿ ಕಾಯುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ