Gruhalakshmi reels: The change brought by Gruhalakshmi.. made reels and won an attractive prize.. Minister Lakshmi Hebbalkar

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಆರಂಭಗೊಂಡು ಇಂದಿಗೆ 1 ವರ್ಷ ಪೂರ್ಣವಾದ ಹಿನ್ನೆಲೆ ಗೃಹಲಕ್ಷ್ಮೀಯಿಂದ ತಮ್ಮ ಬದುಕಲ್ಲಿ ಬಂದ ಬದಲಾವಣೆಯ ಕುರಿತು ರೀಲ್ಸ್ (Gruhalakshmi reels) ಮಾಡಿ, ಬಹುಮಾನ ಗೆಲ್ಲುವಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹ ಲಕ್ಷ್ಮೀ’ ಜಾರಿಗೊಂಡು ಇಂದಿಗೆ ಒಂದು ವರ್ಷವಾಯಿತು. ಯೋಜನೆಯ ಸದುಪಯೋಗ ಪಡೆದ ಕುಟುಂಬದ ಗೃಹಲಕ್ಷ್ಮೀಯರಿಗೆ ಈ ವೇಳೆ ಶುಭಾಷಯ ಮತ್ತು ಅಭಿನಂದನೆಗಳನ್ನು ತಿಳಿಸಿದರು.

ಗೃಹ ಲಕ್ಷ್ಮೀಯೂ ಇಲ್ಲಿಯವರೆಗೂ ತಮ್ಮ ಕುಟುಂಬದಲ್ಲಿ ತಂದ ಬದಲಾವಣೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ರೀಲ್ಸ್ (Gruhalakshmi reels) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ. ಅತಿಹೆಚ್ಚು ಓಡುವ ಮತ್ತು ಲೈಕ್ಸ್ ಪಡೆಯುವ ರೀಲ್ಸಗಳಿಗೆ ತಮ್ಮ ಕಡೆಯಿಂದ ವಿಶೇಷ ಕೊಡುಗೆಯನ್ನು ಕೊಡಲಾಗುವುದು.

ಇದನ್ನೂ ಓದಿ: Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

ರೀಲ್ಸ್ ಮಾಡಲು ಸೆಪ್ಟೆಂಬರ್ 30ರ ವರೆಗೆ ಮಾತ್ರ ಅವಕಾಶವಿದ್ದು, ಕೂಡಲೇ ರೀಲ್ಸ್ ಮಾಡಿ ಅಪಲೋಡ್ ಮಾಡಿ. ಮೊದಲ 50 ಜನರ ದಾರಿ ಕಾಯುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,