Gruhalakshmi reels: The change brought by Gruhalakshmi.. made reels and won an attractive prize.. Minister Lakshmi Hebbalkar

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಆರಂಭಗೊಂಡು ಇಂದಿಗೆ 1 ವರ್ಷ ಪೂರ್ಣವಾದ ಹಿನ್ನೆಲೆ ಗೃಹಲಕ್ಷ್ಮೀಯಿಂದ ತಮ್ಮ ಬದುಕಲ್ಲಿ ಬಂದ ಬದಲಾವಣೆಯ ಕುರಿತು ರೀಲ್ಸ್ (Gruhalakshmi reels) ಮಾಡಿ, ಬಹುಮಾನ ಗೆಲ್ಲುವಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹ ಲಕ್ಷ್ಮೀ’ ಜಾರಿಗೊಂಡು ಇಂದಿಗೆ ಒಂದು ವರ್ಷವಾಯಿತು. ಯೋಜನೆಯ ಸದುಪಯೋಗ ಪಡೆದ ಕುಟುಂಬದ ಗೃಹಲಕ್ಷ್ಮೀಯರಿಗೆ ಈ ವೇಳೆ ಶುಭಾಷಯ ಮತ್ತು ಅಭಿನಂದನೆಗಳನ್ನು ತಿಳಿಸಿದರು.

ಗೃಹ ಲಕ್ಷ್ಮೀಯೂ ಇಲ್ಲಿಯವರೆಗೂ ತಮ್ಮ ಕುಟುಂಬದಲ್ಲಿ ತಂದ ಬದಲಾವಣೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ರೀಲ್ಸ್ (Gruhalakshmi reels) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ. ಅತಿಹೆಚ್ಚು ಓಡುವ ಮತ್ತು ಲೈಕ್ಸ್ ಪಡೆಯುವ ರೀಲ್ಸಗಳಿಗೆ ತಮ್ಮ ಕಡೆಯಿಂದ ವಿಶೇಷ ಕೊಡುಗೆಯನ್ನು ಕೊಡಲಾಗುವುದು.

ಇದನ್ನೂ ಓದಿ: Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

ರೀಲ್ಸ್ ಮಾಡಲು ಸೆಪ್ಟೆಂಬರ್ 30ರ ವರೆಗೆ ಮಾತ್ರ ಅವಕಾಶವಿದ್ದು, ಕೂಡಲೇ ರೀಲ್ಸ್ ಮಾಡಿ ಅಪಲೋಡ್ ಮಾಡಿ. ಮೊದಲ 50 ಜನರ ದಾರಿ ಕಾಯುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Latest News

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ ಪಾತ್ರವಾಗಿದೆ.ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರ ಜೀವ ಉಳಿಸಲು ಶ್ರಮಿಸಿದ ಅವರನ್ನು ಆಕ್ಸಿಜನ್ ಮ್ಯಾನ್ ಎಂದೇ ಗುರುತಿಸಲಾಗಿದೆ ಎಂದು ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಹೇಳಿದರು. ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಎನ್.ಎಸ್.ಯೂ.ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಮಂಗಳವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಅಧಿಕಾರ ಪೂರೈಸಿದ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು ನೆರಬೆಂಚಿ ಗ್ರಾಮದ ವೇ.ಸಂಗಯ್ಯ ಹಾಲಗಂಗಾಧರಮಠ ಹೇಳಿದರು. ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನಲ್ಲಿ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣಗೊಂಡಿದೆ.ಎಲ್.ಕೆ.ಜಿ.ಯುಕೆಜಿ ಮಕ್ಕಳಿಗೆ 50-60 ಸಾವಿರ ರೂ.ಶುಲ್ಕ ವಸೂಲಿ ಮಾಡುವ ಮೂಲಕ ಶಿಕ್ಷಣ ದುಬಾರಿಯೆನ್ನುವ ಭಾವನೆಯನ್ನು ಉಳ್ಳವರು ಪ್ರದರ್ಶನ ಮಾಡುತ್ತಿದ್ದಾರೆ.ಬಡ.ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ಕೈಗೆಟುಕಬೇಕಾದರೆ