Gruhalakshmi reels: The change brought by Gruhalakshmi.. made reels and won an attractive prize.. Minister Lakshmi Hebbalkar

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಆರಂಭಗೊಂಡು ಇಂದಿಗೆ 1 ವರ್ಷ ಪೂರ್ಣವಾದ ಹಿನ್ನೆಲೆ ಗೃಹಲಕ್ಷ್ಮೀಯಿಂದ ತಮ್ಮ ಬದುಕಲ್ಲಿ ಬಂದ ಬದಲಾವಣೆಯ ಕುರಿತು ರೀಲ್ಸ್ (Gruhalakshmi reels) ಮಾಡಿ, ಬಹುಮಾನ ಗೆಲ್ಲುವಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹ ಲಕ್ಷ್ಮೀ’ ಜಾರಿಗೊಂಡು ಇಂದಿಗೆ ಒಂದು ವರ್ಷವಾಯಿತು. ಯೋಜನೆಯ ಸದುಪಯೋಗ ಪಡೆದ ಕುಟುಂಬದ ಗೃಹಲಕ್ಷ್ಮೀಯರಿಗೆ ಈ ವೇಳೆ ಶುಭಾಷಯ ಮತ್ತು ಅಭಿನಂದನೆಗಳನ್ನು ತಿಳಿಸಿದರು.

ಗೃಹ ಲಕ್ಷ್ಮೀಯೂ ಇಲ್ಲಿಯವರೆಗೂ ತಮ್ಮ ಕುಟುಂಬದಲ್ಲಿ ತಂದ ಬದಲಾವಣೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ರೀಲ್ಸ್ (Gruhalakshmi reels) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ. ಅತಿಹೆಚ್ಚು ಓಡುವ ಮತ್ತು ಲೈಕ್ಸ್ ಪಡೆಯುವ ರೀಲ್ಸಗಳಿಗೆ ತಮ್ಮ ಕಡೆಯಿಂದ ವಿಶೇಷ ಕೊಡುಗೆಯನ್ನು ಕೊಡಲಾಗುವುದು.

ಇದನ್ನೂ ಓದಿ: Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

ರೀಲ್ಸ್ ಮಾಡಲು ಸೆಪ್ಟೆಂಬರ್ 30ರ ವರೆಗೆ ಮಾತ್ರ ಅವಕಾಶವಿದ್ದು, ಕೂಡಲೇ ರೀಲ್ಸ್ ಮಾಡಿ ಅಪಲೋಡ್ ಮಾಡಿ. ಮೊದಲ 50 ಜನರ ದಾರಿ ಕಾಯುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Latest News

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್ ಜಾನ್ ಅಂಬ್ಯುಲೆನ್ಸ್ ತಾಲ್ಲೂಕು ಸೆಂಟರ್ ಸಹಯೋಗದಲ್ಲಿ ದಿ.ಕೂಡ್ಲಯ್ಯ ಶಿವಯೋಗಿಮಠ,ದಿ.ಬೋರಮ್ಮ ಶಿವಯೋಗಿಮಠ ಹಾಗೂ ದಿ.ಕೂಡಲಯ್ಯ ಶಿವಯೋಗಿಮಠ ಅವರ ಪುಣ್ಯಸ್ಮರಣೋತ್ಸವ ನಿಮಿತ್ಯ ಮಾ.2 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 2ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಫಕಿರೇಶ್ವರ ಡಯಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ , ಶಾಂತು ಶಿವಯೋಗಿಮಠ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು ಸಾಯಂಕಾಲ 4ಕ್ಕೆ ಎಸ್.ಎನ್.ಡಿ ಸಂಸ್ಕೃತಿ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಜಮಖಂಡಿ ಓಲೇಮಠದ ಆನಂದ ದೇವರು, ಕಾಳಗಿಯ ದೇವಿ ಆರಾಧಕ ಮಹಾದೇವಪ್ಪ ವಿಶ್ವಕರ್ಮ,ಈರಣ್ಣ ಬಡಿಗೇರ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸುವರು. ಚಡಚಣ ಸಿಪಿಐ