Gruhalakshmi reels: The change brought by Gruhalakshmi.. made reels and won an attractive prize.. Minister Lakshmi Hebbalkar

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಆರಂಭಗೊಂಡು ಇಂದಿಗೆ 1 ವರ್ಷ ಪೂರ್ಣವಾದ ಹಿನ್ನೆಲೆ ಗೃಹಲಕ್ಷ್ಮೀಯಿಂದ ತಮ್ಮ ಬದುಕಲ್ಲಿ ಬಂದ ಬದಲಾವಣೆಯ ಕುರಿತು ರೀಲ್ಸ್ (Gruhalakshmi reels) ಮಾಡಿ, ಬಹುಮಾನ ಗೆಲ್ಲುವಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹ ಲಕ್ಷ್ಮೀ’ ಜಾರಿಗೊಂಡು ಇಂದಿಗೆ ಒಂದು ವರ್ಷವಾಯಿತು. ಯೋಜನೆಯ ಸದುಪಯೋಗ ಪಡೆದ ಕುಟುಂಬದ ಗೃಹಲಕ್ಷ್ಮೀಯರಿಗೆ ಈ ವೇಳೆ ಶುಭಾಷಯ ಮತ್ತು ಅಭಿನಂದನೆಗಳನ್ನು ತಿಳಿಸಿದರು.

ಗೃಹ ಲಕ್ಷ್ಮೀಯೂ ಇಲ್ಲಿಯವರೆಗೂ ತಮ್ಮ ಕುಟುಂಬದಲ್ಲಿ ತಂದ ಬದಲಾವಣೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ರೀಲ್ಸ್ (Gruhalakshmi reels) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ. ಅತಿಹೆಚ್ಚು ಓಡುವ ಮತ್ತು ಲೈಕ್ಸ್ ಪಡೆಯುವ ರೀಲ್ಸಗಳಿಗೆ ತಮ್ಮ ಕಡೆಯಿಂದ ವಿಶೇಷ ಕೊಡುಗೆಯನ್ನು ಕೊಡಲಾಗುವುದು.

ಇದನ್ನೂ ಓದಿ: Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

ರೀಲ್ಸ್ ಮಾಡಲು ಸೆಪ್ಟೆಂಬರ್ 30ರ ವರೆಗೆ ಮಾತ್ರ ಅವಕಾಶವಿದ್ದು, ಕೂಡಲೇ ರೀಲ್ಸ್ ಮಾಡಿ ಅಪಲೋಡ್ ಮಾಡಿ. ಮೊದಲ 50 ಜನರ ದಾರಿ ಕಾಯುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Latest News

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ,ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ದೇಶದ ಹಲವೆಡೆ ವಿಷಮ ಪರಿಸ್ಥಿತಿ ಸೃಷ್ಟಿಸುವ ಕಾರ್ಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ