Gruhalakshmi reels: The change brought by Gruhalakshmi.. made reels and won an attractive prize.. Minister Lakshmi Hebbalkar

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಆರಂಭಗೊಂಡು ಇಂದಿಗೆ 1 ವರ್ಷ ಪೂರ್ಣವಾದ ಹಿನ್ನೆಲೆ ಗೃಹಲಕ್ಷ್ಮೀಯಿಂದ ತಮ್ಮ ಬದುಕಲ್ಲಿ ಬಂದ ಬದಲಾವಣೆಯ ಕುರಿತು ರೀಲ್ಸ್ (Gruhalakshmi reels) ಮಾಡಿ, ಬಹುಮಾನ ಗೆಲ್ಲುವಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹ ಲಕ್ಷ್ಮೀ’ ಜಾರಿಗೊಂಡು ಇಂದಿಗೆ ಒಂದು ವರ್ಷವಾಯಿತು. ಯೋಜನೆಯ ಸದುಪಯೋಗ ಪಡೆದ ಕುಟುಂಬದ ಗೃಹಲಕ್ಷ್ಮೀಯರಿಗೆ ಈ ವೇಳೆ ಶುಭಾಷಯ ಮತ್ತು ಅಭಿನಂದನೆಗಳನ್ನು ತಿಳಿಸಿದರು.

ಗೃಹ ಲಕ್ಷ್ಮೀಯೂ ಇಲ್ಲಿಯವರೆಗೂ ತಮ್ಮ ಕುಟುಂಬದಲ್ಲಿ ತಂದ ಬದಲಾವಣೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ರೀಲ್ಸ್ (Gruhalakshmi reels) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ. ಅತಿಹೆಚ್ಚು ಓಡುವ ಮತ್ತು ಲೈಕ್ಸ್ ಪಡೆಯುವ ರೀಲ್ಸಗಳಿಗೆ ತಮ್ಮ ಕಡೆಯಿಂದ ವಿಶೇಷ ಕೊಡುಗೆಯನ್ನು ಕೊಡಲಾಗುವುದು.

ಇದನ್ನೂ ಓದಿ: Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

ರೀಲ್ಸ್ ಮಾಡಲು ಸೆಪ್ಟೆಂಬರ್ 30ರ ವರೆಗೆ ಮಾತ್ರ ಅವಕಾಶವಿದ್ದು, ಕೂಡಲೇ ರೀಲ್ಸ್ ಮಾಡಿ ಅಪಲೋಡ್ ಮಾಡಿ. ಮೊದಲ 50 ಜನರ ದಾರಿ ಕಾಯುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Latest News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.