Gruhalakshmi reels: The change brought by Gruhalakshmi.. made reels and won an attractive prize.. Minister Lakshmi Hebbalkar

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಆರಂಭಗೊಂಡು ಇಂದಿಗೆ 1 ವರ್ಷ ಪೂರ್ಣವಾದ ಹಿನ್ನೆಲೆ ಗೃಹಲಕ್ಷ್ಮೀಯಿಂದ ತಮ್ಮ ಬದುಕಲ್ಲಿ ಬಂದ ಬದಲಾವಣೆಯ ಕುರಿತು ರೀಲ್ಸ್ (Gruhalakshmi reels) ಮಾಡಿ, ಬಹುಮಾನ ಗೆಲ್ಲುವಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹ ಲಕ್ಷ್ಮೀ’ ಜಾರಿಗೊಂಡು ಇಂದಿಗೆ ಒಂದು ವರ್ಷವಾಯಿತು. ಯೋಜನೆಯ ಸದುಪಯೋಗ ಪಡೆದ ಕುಟುಂಬದ ಗೃಹಲಕ್ಷ್ಮೀಯರಿಗೆ ಈ ವೇಳೆ ಶುಭಾಷಯ ಮತ್ತು ಅಭಿನಂದನೆಗಳನ್ನು ತಿಳಿಸಿದರು.

ಗೃಹ ಲಕ್ಷ್ಮೀಯೂ ಇಲ್ಲಿಯವರೆಗೂ ತಮ್ಮ ಕುಟುಂಬದಲ್ಲಿ ತಂದ ಬದಲಾವಣೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ರೀಲ್ಸ್ (Gruhalakshmi reels) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ. ಅತಿಹೆಚ್ಚು ಓಡುವ ಮತ್ತು ಲೈಕ್ಸ್ ಪಡೆಯುವ ರೀಲ್ಸಗಳಿಗೆ ತಮ್ಮ ಕಡೆಯಿಂದ ವಿಶೇಷ ಕೊಡುಗೆಯನ್ನು ಕೊಡಲಾಗುವುದು.

ಇದನ್ನೂ ಓದಿ: Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

ರೀಲ್ಸ್ ಮಾಡಲು ಸೆಪ್ಟೆಂಬರ್ 30ರ ವರೆಗೆ ಮಾತ್ರ ಅವಕಾಶವಿದ್ದು, ಕೂಡಲೇ ರೀಲ್ಸ್ ಮಾಡಿ ಅಪಲೋಡ್ ಮಾಡಿ. ಮೊದಲ 50 ಜನರ ದಾರಿ ಕಾಯುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Latest News

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು. ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ ಮುಖಂಡರ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ