Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಮೃತಪಟ್ಟ ರೈತ ಗಂಗಪ್ಪ ಗುರಿಕಾರ ಅವರ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ರೈತನ ಮನೆಗೆ ತೆರಳಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಸಮೀತಿ ನಾಮನಿರ್ದೇಶಿತ ಸದಸ್ಯ ಮಲ್ಲು ತಳವಾರ, ವಿಪತ್ತು ನಿರ್ವಹಣಾ ಕಾಯ್ದೆ 12ರ ಪ್ರಕಾರ, ವಿಪತ್ತುಗಳಿಂದ ಉಂಟಾಗುವ ಮಾನವ ನಷ್ಟಕ್ಕೆ ಪರಿಹಾರ ನೀಡುವುದು ರಾಜ್ಯದ