Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ