Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ