Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಕುಟುಂಬವು ಸಾವಿನಲ್ಲೂ ಸಾರ್ಥಕತೆ ಮೆರೆದ ಮಾನವೀಯ ಘಟನೆ ನಗರದ ಬಿ.ಎಲ್.ಡಿ.ಇ (ಬಿಎಂ ಪಾಟೀಲ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಮಲ್ಲಪ್ಪ ಹರಿಜನ ಹಾಗೂ ಸುಜಾತಾ ದಂಪತಿಯ ಏಕೈಕ ಪುತ್ರ ಆಕಾಶ ಹರಿಜನ (10) ಕಳೆದ ಮಾರ್ಚ್ 22ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಬಾಲಕನನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ