Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ ಸಂಸ್ಥೆಯ ವತಿಯಿಂದ “ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್” ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ. ಈ ಪರೀಕ್ಷೆ ಮಾರ್ಚ್ 29ರಂದು (ಭಾನುವಾರ) ಬೆಳಿಗ್ಗೆ 10:30 ಗಂಟೆಗೆ ನಡೆಯಲಿದ್ದು, 3ನೇ ಮತ್ತು 4ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಪರೀಕ್ಷೆಯು ವಿಜಯಪುರ ಜಿಲ್ಲೆಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ ಜಿಲ್ಲಾ ಆಸ್ಪತ್ರೆಗೆ ಬರೆದುಕೊಡುವುದು ಅನಿವಾರ್ಯವಾಗುತ್ತದೆ.ಇಂತಹ ಸಮಯದಲ್ಲಿ ನಾಗರಿಕರು ಆರೋಗ್ಯ ಇಲಾಖೆ ವೈದ್ಯರು,ಸಿಬ್ಬಂದಿಯೊAದಿಗೆ ಸಂಯಮದಿAದ ನಡೆದುಕೊಳ್ಳಬೇಕು ಎಂದು ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯ ಅಭಿಪ್ರಾಯಪಟ್ಟರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆರೋಗ್ಯ ರಕ್ಷಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಮೊದಲಿನಂತೆ ಈಗ ವೈದ್ಯಕೀಯ ಸೇವೆ ಅಷ್ಟೊಂದು