Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ (ಪುಣೆ ತಾಲೀಮು) ರಿಯಾಜ ಮುಳಕೋಟೆ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಪಂದ್ಯಾವಳಿಯಲ್ಲಿ ಒಟ್ಟು 30 ಜೋಡಿ ಕುಸ್ತಿ ಪಟುಗಳು ರಾಜ್ಯದ ವಿವಿಧ ಕಡೆಯಿಂದ ಪಾಲ್ಗೊಂಡಿದ್ದರು. ಬಳಬಟ್ಟಿ ಗ್ರಾಮದ ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ ಹಾಗೂ ಯಮನಪ್ಪ ಮಾಳಗೊಂಡ ಇವರ ನೇತೃತ್ವದಲ್ಲಿ ಭರ್ಜರಿಯಾಗಿ ಕುಸ್ತಿ ಪಂದ್ಯಗಳು ನಡೆದವು. ಒನ್ ನಂಬರ ಕುಸ್ತಿ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ ಅಶೋಕ ಪಿ.ಮಣಿ ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಬಾಪುಗೌಡ ಪಿ.ಪಾಟೀಲ್,ಉಪಾಧ್ಯಕ್ಷರಾಗಿ ಸದಾಶಿವ ಮಾಗಿ,ಪ್ರಧಾನ ಕಾರ್ಯದರ್ಶಿಗಳಾಗಿ ಎಸ.ಎ.ಬೇವಿನಗಿಡದ,ಖಜಾಂಚಿಯಾಗಿ ಬಿ.ಎಚ್.ಬಳಬಟ್ಟಿ,ಜಂಟಿ ಕಾರ್ಯದರ್ಶಿ ಡಿ.ಬಿ.ಓಲೇಕಾರ,ಯು.ಕೆ.ಬಾಗವಾನ,ಸಂಘಟನಾ ಕಾರ್ಯದರ್ಶಿಗಳಾಗಿ