Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ