Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಶೇ.100ರಷ್ಟು ಹಾಜರಾತಿ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಶೇ.100ರಷ್ಟು ಹಾಜರಾತಿ

ಮುದ್ದೇಬಿಹಾಳ : ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ಶನಿವಾರದಿಂದ ಆರಂಭಗೊAಡಿದ್ದು ತಾಲ್ಲೂಕಿನ ಏಳು ಪರೀಕ್ಷಾ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ ಅಡಗಿದೆ.ಪ್ರತಿ ವಸ್ತುಗಳಲ್ಲೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು ಯಾವ ಪದಾರ್ಥ ನಮ್ಮ ದೇಹಕ್ಕೆ ಅತ್ಯಂತ ಸೂಕ್ತ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ ಅರಿವು ಹೊಂದಿ ಅವುಗಳ ಬಾರದಂತೆ ಜಾಗೃತಿಯಿಂದಿರಬೇಕು ಎಂದು ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ ಹೇಳಿದರು. ಪಟ್ಟಣದ ಮಾದರಿ ಪಜಾ/ಪಪಂ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಡಲಗೇರಿಯ ರೆಡ್ ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಶುಕ್ರವಾರ ಎಚ್‌ಐವಿ / ಏಡ್ಸ್. ಟಿಬಿ ಮತ್ತು ರಕ್ತದಾನದ ಕುರಿತು ಜಾಗೃತಿ