Guru Vandana Program at Sri Guru Durudundeshwar Viraktamaha Math

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಕೊಡೇಕಲ್: ಶ್ರೀ ಗುರು ವಿರಕ್ತಮಹಾಮಠದಲ್ಲಿ ಗುರು ಪೌರ್ಣಿಮಾ ನಿಮಿತ್ತವಾಗಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗುರು ಶ್ರದ್ದೆಯೇ ಬದುಕಿನ ಗುರುತ್ವಾಕರ್ಷಣೆ ಶಕ್ತಿ: ಶಿವಕುಮಾರ ಶ್ರೀ

ಮಾನವೀಯ ವ್ಯಕ್ತಿತ್ವದಲ್ಲಿ ಸಮಾಜ ಸೇವೆ, ಗುರುಸೇವೆ, ಭಗವದ್ ಸೇವೆ ಹೀಗೆ ಸೇವಾ ಮುಖಗಳಲ್ಲಿ ಸೇವಾ ನಿಷ್ಟತೆಯೇ ಆಧ್ಯಾತ್ಮಿಕ ಪರಂಪರೆಯ ಗುರು ಸೇವಾ, ಗುರು ವಂದನಾ ಧಾರ್ಮಿಕತೆಯಲ್ಲಿ ಸನ್ನಡತೆಯ ವ್ಯಕ್ತಿಯ ಕಾರ್ಯಶಕ್ತಿಯಾಗಿದೆ ಎಂದು ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜೀ ಶ್ರೀಮಠದ ಭಕ್ತ ವೃಂದದಿಂದ ಗುರು ಪೂರ್ಣಿಮೆಯ ಗುರು ವಂದನಾ ಸ್ವೀಕರಿಸಿ ಆಶೀರ್ವಚಿಸಿದರು.

ಡಾ.ಬಿ.ಬಿ.ಬಿರಾದಾರ, ಸುರೇಶ ದೇವೂರ, ಶಿಕ್ಷಕರಾದ ಗುರುರಾಜ ಜೋಷಿ, ಕೊಟ್ರೇಶ ಕೋಳೂರ ಮಾತನಾಡಿದರು. ಸಿದ್ದಲಿಂಗಯ್ಯಸ್ವಾಮಿ, ತಾಲೂಕಾ ಕರವೇ ಅಧ್ಯಕ್ಷ ರಮೇಶ ಬಿರಾದಾರ, ಬಸಣ್ಣ ಬಂಗಾರಗುಂಡ, ಬಿ.ಬಿ.ಪಡಶೆಟ್ಟಿ, ಮಲ್ಲಣ್ಣ ಆರಲಗಡ್ಡಿ, ಸೋಮನಿಂಗಪ್ಪ ದೊರಿ, ವಿಶಾಲ ಅಂಗಡಿ, ವಿಜಯ ಮದರಿ, ತಿರುಪತಿ ಹಡಪದ, ಯಂಕಣ್ಣ ಹಗರಟಗಿ, ಕುಮಾರ ತೋಳನೂರ, ಶಿವಯ್ಯ ಸ್ವಾಮಿ, ಮುತ್ತು ಪಡಶೆಟ್ಟಿ, ಸಂಗು ಪಾಟೀಲ್, ಶ್ರೀಮಠದ ಮಹಿಳಾ ಭಕ್ತರಿದ್ದರು.

ಪೂರ್ವದಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ ಭಾವಚಿತ್ರ ಪೂಜಿಸಿ ಜಯಂತಿಯನ್ನು ಬಸಯ್ಯ ಸ್ವಾಮಿ ಹಿರೇಮಠ ಅವರೊಂದಿಗೆ ಗುಂಡಣ್ಣ ನಗನೂರ, ಮಲ್ಲಿಕಾರ್ಜಿನ ಹಡಪದ ಭಕ್ತರ ಪರವಾಗಿ ಗುರುವಂದನಾ ಪೂಜೆ ನೆರವೇರಿಸಿದರು. ಚಂದ್ರಶೇಖರ ಐಹೊಳ್ಳಿ ನಿರೂಪಿಸಿದರು, ಹಿರಿಯ ಪತ್ರಕರ್ತ ಬಸವರಾಜ ಬ ಅಂಗಡಿ ಸ್ವಾಗತಿಸಿದರು, ರವಿ ಆರಲಗಡ್ಡಿ ವಂದಿಸಿದರು.

ವರದಿಗಾರ : ಶಿವು ರಾಠೋಡ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು