Guru Vandana Program at Sri Guru Durudundeshwar Viraktamaha Math

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಕೊಡೇಕಲ್: ಶ್ರೀ ಗುರು ವಿರಕ್ತಮಹಾಮಠದಲ್ಲಿ ಗುರು ಪೌರ್ಣಿಮಾ ನಿಮಿತ್ತವಾಗಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗುರು ಶ್ರದ್ದೆಯೇ ಬದುಕಿನ ಗುರುತ್ವಾಕರ್ಷಣೆ ಶಕ್ತಿ: ಶಿವಕುಮಾರ ಶ್ರೀ

ಮಾನವೀಯ ವ್ಯಕ್ತಿತ್ವದಲ್ಲಿ ಸಮಾಜ ಸೇವೆ, ಗುರುಸೇವೆ, ಭಗವದ್ ಸೇವೆ ಹೀಗೆ ಸೇವಾ ಮುಖಗಳಲ್ಲಿ ಸೇವಾ ನಿಷ್ಟತೆಯೇ ಆಧ್ಯಾತ್ಮಿಕ ಪರಂಪರೆಯ ಗುರು ಸೇವಾ, ಗುರು ವಂದನಾ ಧಾರ್ಮಿಕತೆಯಲ್ಲಿ ಸನ್ನಡತೆಯ ವ್ಯಕ್ತಿಯ ಕಾರ್ಯಶಕ್ತಿಯಾಗಿದೆ ಎಂದು ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜೀ ಶ್ರೀಮಠದ ಭಕ್ತ ವೃಂದದಿಂದ ಗುರು ಪೂರ್ಣಿಮೆಯ ಗುರು ವಂದನಾ ಸ್ವೀಕರಿಸಿ ಆಶೀರ್ವಚಿಸಿದರು.

ಡಾ.ಬಿ.ಬಿ.ಬಿರಾದಾರ, ಸುರೇಶ ದೇವೂರ, ಶಿಕ್ಷಕರಾದ ಗುರುರಾಜ ಜೋಷಿ, ಕೊಟ್ರೇಶ ಕೋಳೂರ ಮಾತನಾಡಿದರು. ಸಿದ್ದಲಿಂಗಯ್ಯಸ್ವಾಮಿ, ತಾಲೂಕಾ ಕರವೇ ಅಧ್ಯಕ್ಷ ರಮೇಶ ಬಿರಾದಾರ, ಬಸಣ್ಣ ಬಂಗಾರಗುಂಡ, ಬಿ.ಬಿ.ಪಡಶೆಟ್ಟಿ, ಮಲ್ಲಣ್ಣ ಆರಲಗಡ್ಡಿ, ಸೋಮನಿಂಗಪ್ಪ ದೊರಿ, ವಿಶಾಲ ಅಂಗಡಿ, ವಿಜಯ ಮದರಿ, ತಿರುಪತಿ ಹಡಪದ, ಯಂಕಣ್ಣ ಹಗರಟಗಿ, ಕುಮಾರ ತೋಳನೂರ, ಶಿವಯ್ಯ ಸ್ವಾಮಿ, ಮುತ್ತು ಪಡಶೆಟ್ಟಿ, ಸಂಗು ಪಾಟೀಲ್, ಶ್ರೀಮಠದ ಮಹಿಳಾ ಭಕ್ತರಿದ್ದರು.

ಪೂರ್ವದಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ ಭಾವಚಿತ್ರ ಪೂಜಿಸಿ ಜಯಂತಿಯನ್ನು ಬಸಯ್ಯ ಸ್ವಾಮಿ ಹಿರೇಮಠ ಅವರೊಂದಿಗೆ ಗುಂಡಣ್ಣ ನಗನೂರ, ಮಲ್ಲಿಕಾರ್ಜಿನ ಹಡಪದ ಭಕ್ತರ ಪರವಾಗಿ ಗುರುವಂದನಾ ಪೂಜೆ ನೆರವೇರಿಸಿದರು. ಚಂದ್ರಶೇಖರ ಐಹೊಳ್ಳಿ ನಿರೂಪಿಸಿದರು, ಹಿರಿಯ ಪತ್ರಕರ್ತ ಬಸವರಾಜ ಬ ಅಂಗಡಿ ಸ್ವಾಗತಿಸಿದರು, ರವಿ ಆರಲಗಡ್ಡಿ ವಂದಿಸಿದರು.

ವರದಿಗಾರ : ಶಿವು ರಾಠೋಡ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ