Guru Vandana Program at Sri Guru Durudundeshwar Viraktamaha Math

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಕೊಡೇಕಲ್: ಶ್ರೀ ಗುರು ವಿರಕ್ತಮಹಾಮಠದಲ್ಲಿ ಗುರು ಪೌರ್ಣಿಮಾ ನಿಮಿತ್ತವಾಗಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗುರು ಶ್ರದ್ದೆಯೇ ಬದುಕಿನ ಗುರುತ್ವಾಕರ್ಷಣೆ ಶಕ್ತಿ: ಶಿವಕುಮಾರ ಶ್ರೀ

ಮಾನವೀಯ ವ್ಯಕ್ತಿತ್ವದಲ್ಲಿ ಸಮಾಜ ಸೇವೆ, ಗುರುಸೇವೆ, ಭಗವದ್ ಸೇವೆ ಹೀಗೆ ಸೇವಾ ಮುಖಗಳಲ್ಲಿ ಸೇವಾ ನಿಷ್ಟತೆಯೇ ಆಧ್ಯಾತ್ಮಿಕ ಪರಂಪರೆಯ ಗುರು ಸೇವಾ, ಗುರು ವಂದನಾ ಧಾರ್ಮಿಕತೆಯಲ್ಲಿ ಸನ್ನಡತೆಯ ವ್ಯಕ್ತಿಯ ಕಾರ್ಯಶಕ್ತಿಯಾಗಿದೆ ಎಂದು ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜೀ ಶ್ರೀಮಠದ ಭಕ್ತ ವೃಂದದಿಂದ ಗುರು ಪೂರ್ಣಿಮೆಯ ಗುರು ವಂದನಾ ಸ್ವೀಕರಿಸಿ ಆಶೀರ್ವಚಿಸಿದರು.

ಡಾ.ಬಿ.ಬಿ.ಬಿರಾದಾರ, ಸುರೇಶ ದೇವೂರ, ಶಿಕ್ಷಕರಾದ ಗುರುರಾಜ ಜೋಷಿ, ಕೊಟ್ರೇಶ ಕೋಳೂರ ಮಾತನಾಡಿದರು. ಸಿದ್ದಲಿಂಗಯ್ಯಸ್ವಾಮಿ, ತಾಲೂಕಾ ಕರವೇ ಅಧ್ಯಕ್ಷ ರಮೇಶ ಬಿರಾದಾರ, ಬಸಣ್ಣ ಬಂಗಾರಗುಂಡ, ಬಿ.ಬಿ.ಪಡಶೆಟ್ಟಿ, ಮಲ್ಲಣ್ಣ ಆರಲಗಡ್ಡಿ, ಸೋಮನಿಂಗಪ್ಪ ದೊರಿ, ವಿಶಾಲ ಅಂಗಡಿ, ವಿಜಯ ಮದರಿ, ತಿರುಪತಿ ಹಡಪದ, ಯಂಕಣ್ಣ ಹಗರಟಗಿ, ಕುಮಾರ ತೋಳನೂರ, ಶಿವಯ್ಯ ಸ್ವಾಮಿ, ಮುತ್ತು ಪಡಶೆಟ್ಟಿ, ಸಂಗು ಪಾಟೀಲ್, ಶ್ರೀಮಠದ ಮಹಿಳಾ ಭಕ್ತರಿದ್ದರು.

ಪೂರ್ವದಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ ಭಾವಚಿತ್ರ ಪೂಜಿಸಿ ಜಯಂತಿಯನ್ನು ಬಸಯ್ಯ ಸ್ವಾಮಿ ಹಿರೇಮಠ ಅವರೊಂದಿಗೆ ಗುಂಡಣ್ಣ ನಗನೂರ, ಮಲ್ಲಿಕಾರ್ಜಿನ ಹಡಪದ ಭಕ್ತರ ಪರವಾಗಿ ಗುರುವಂದನಾ ಪೂಜೆ ನೆರವೇರಿಸಿದರು. ಚಂದ್ರಶೇಖರ ಐಹೊಳ್ಳಿ ನಿರೂಪಿಸಿದರು, ಹಿರಿಯ ಪತ್ರಕರ್ತ ಬಸವರಾಜ ಬ ಅಂಗಡಿ ಸ್ವಾಗತಿಸಿದರು, ರವಿ ಆರಲಗಡ್ಡಿ ವಂದಿಸಿದರು.

ವರದಿಗಾರ : ಶಿವು ರಾಠೋಡ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ