Guru Vandana Program at Sri Guru Durudundeshwar Viraktamaha Math

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಕೊಡೇಕಲ್: ಶ್ರೀ ಗುರು ವಿರಕ್ತಮಹಾಮಠದಲ್ಲಿ ಗುರು ಪೌರ್ಣಿಮಾ ನಿಮಿತ್ತವಾಗಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗುರು ಶ್ರದ್ದೆಯೇ ಬದುಕಿನ ಗುರುತ್ವಾಕರ್ಷಣೆ ಶಕ್ತಿ: ಶಿವಕುಮಾರ ಶ್ರೀ

ಮಾನವೀಯ ವ್ಯಕ್ತಿತ್ವದಲ್ಲಿ ಸಮಾಜ ಸೇವೆ, ಗುರುಸೇವೆ, ಭಗವದ್ ಸೇವೆ ಹೀಗೆ ಸೇವಾ ಮುಖಗಳಲ್ಲಿ ಸೇವಾ ನಿಷ್ಟತೆಯೇ ಆಧ್ಯಾತ್ಮಿಕ ಪರಂಪರೆಯ ಗುರು ಸೇವಾ, ಗುರು ವಂದನಾ ಧಾರ್ಮಿಕತೆಯಲ್ಲಿ ಸನ್ನಡತೆಯ ವ್ಯಕ್ತಿಯ ಕಾರ್ಯಶಕ್ತಿಯಾಗಿದೆ ಎಂದು ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜೀ ಶ್ರೀಮಠದ ಭಕ್ತ ವೃಂದದಿಂದ ಗುರು ಪೂರ್ಣಿಮೆಯ ಗುರು ವಂದನಾ ಸ್ವೀಕರಿಸಿ ಆಶೀರ್ವಚಿಸಿದರು.

ಡಾ.ಬಿ.ಬಿ.ಬಿರಾದಾರ, ಸುರೇಶ ದೇವೂರ, ಶಿಕ್ಷಕರಾದ ಗುರುರಾಜ ಜೋಷಿ, ಕೊಟ್ರೇಶ ಕೋಳೂರ ಮಾತನಾಡಿದರು. ಸಿದ್ದಲಿಂಗಯ್ಯಸ್ವಾಮಿ, ತಾಲೂಕಾ ಕರವೇ ಅಧ್ಯಕ್ಷ ರಮೇಶ ಬಿರಾದಾರ, ಬಸಣ್ಣ ಬಂಗಾರಗುಂಡ, ಬಿ.ಬಿ.ಪಡಶೆಟ್ಟಿ, ಮಲ್ಲಣ್ಣ ಆರಲಗಡ್ಡಿ, ಸೋಮನಿಂಗಪ್ಪ ದೊರಿ, ವಿಶಾಲ ಅಂಗಡಿ, ವಿಜಯ ಮದರಿ, ತಿರುಪತಿ ಹಡಪದ, ಯಂಕಣ್ಣ ಹಗರಟಗಿ, ಕುಮಾರ ತೋಳನೂರ, ಶಿವಯ್ಯ ಸ್ವಾಮಿ, ಮುತ್ತು ಪಡಶೆಟ್ಟಿ, ಸಂಗು ಪಾಟೀಲ್, ಶ್ರೀಮಠದ ಮಹಿಳಾ ಭಕ್ತರಿದ್ದರು.

ಪೂರ್ವದಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ ಭಾವಚಿತ್ರ ಪೂಜಿಸಿ ಜಯಂತಿಯನ್ನು ಬಸಯ್ಯ ಸ್ವಾಮಿ ಹಿರೇಮಠ ಅವರೊಂದಿಗೆ ಗುಂಡಣ್ಣ ನಗನೂರ, ಮಲ್ಲಿಕಾರ್ಜಿನ ಹಡಪದ ಭಕ್ತರ ಪರವಾಗಿ ಗುರುವಂದನಾ ಪೂಜೆ ನೆರವೇರಿಸಿದರು. ಚಂದ್ರಶೇಖರ ಐಹೊಳ್ಳಿ ನಿರೂಪಿಸಿದರು, ಹಿರಿಯ ಪತ್ರಕರ್ತ ಬಸವರಾಜ ಬ ಅಂಗಡಿ ಸ್ವಾಗತಿಸಿದರು, ರವಿ ಆರಲಗಡ್ಡಿ ವಂದಿಸಿದರು.

ವರದಿಗಾರ : ಶಿವು ರಾಠೋಡ

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ