Guru Vandana Program at Sri Guru Durudundeshwar Viraktamaha Math

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದಲ್ಲಿ ಗುರು ವಂದನಾ ಕಾರ್ಯಕ್ರಮ

ಕೊಡೇಕಲ್: ಶ್ರೀ ಗುರು ವಿರಕ್ತಮಹಾಮಠದಲ್ಲಿ ಗುರು ಪೌರ್ಣಿಮಾ ನಿಮಿತ್ತವಾಗಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗುರು ಶ್ರದ್ದೆಯೇ ಬದುಕಿನ ಗುರುತ್ವಾಕರ್ಷಣೆ ಶಕ್ತಿ: ಶಿವಕುಮಾರ ಶ್ರೀ

ಮಾನವೀಯ ವ್ಯಕ್ತಿತ್ವದಲ್ಲಿ ಸಮಾಜ ಸೇವೆ, ಗುರುಸೇವೆ, ಭಗವದ್ ಸೇವೆ ಹೀಗೆ ಸೇವಾ ಮುಖಗಳಲ್ಲಿ ಸೇವಾ ನಿಷ್ಟತೆಯೇ ಆಧ್ಯಾತ್ಮಿಕ ಪರಂಪರೆಯ ಗುರು ಸೇವಾ, ಗುರು ವಂದನಾ ಧಾರ್ಮಿಕತೆಯಲ್ಲಿ ಸನ್ನಡತೆಯ ವ್ಯಕ್ತಿಯ ಕಾರ್ಯಶಕ್ತಿಯಾಗಿದೆ ಎಂದು ಶ್ರೀ ಗುರು ದುರುದುಂಡೇಶ್ವರ ವಿರಕ್ತಮಹಾಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜೀ ಶ್ರೀಮಠದ ಭಕ್ತ ವೃಂದದಿಂದ ಗುರು ಪೂರ್ಣಿಮೆಯ ಗುರು ವಂದನಾ ಸ್ವೀಕರಿಸಿ ಆಶೀರ್ವಚಿಸಿದರು.

ಡಾ.ಬಿ.ಬಿ.ಬಿರಾದಾರ, ಸುರೇಶ ದೇವೂರ, ಶಿಕ್ಷಕರಾದ ಗುರುರಾಜ ಜೋಷಿ, ಕೊಟ್ರೇಶ ಕೋಳೂರ ಮಾತನಾಡಿದರು. ಸಿದ್ದಲಿಂಗಯ್ಯಸ್ವಾಮಿ, ತಾಲೂಕಾ ಕರವೇ ಅಧ್ಯಕ್ಷ ರಮೇಶ ಬಿರಾದಾರ, ಬಸಣ್ಣ ಬಂಗಾರಗುಂಡ, ಬಿ.ಬಿ.ಪಡಶೆಟ್ಟಿ, ಮಲ್ಲಣ್ಣ ಆರಲಗಡ್ಡಿ, ಸೋಮನಿಂಗಪ್ಪ ದೊರಿ, ವಿಶಾಲ ಅಂಗಡಿ, ವಿಜಯ ಮದರಿ, ತಿರುಪತಿ ಹಡಪದ, ಯಂಕಣ್ಣ ಹಗರಟಗಿ, ಕುಮಾರ ತೋಳನೂರ, ಶಿವಯ್ಯ ಸ್ವಾಮಿ, ಮುತ್ತು ಪಡಶೆಟ್ಟಿ, ಸಂಗು ಪಾಟೀಲ್, ಶ್ರೀಮಠದ ಮಹಿಳಾ ಭಕ್ತರಿದ್ದರು.

ಪೂರ್ವದಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ ಭಾವಚಿತ್ರ ಪೂಜಿಸಿ ಜಯಂತಿಯನ್ನು ಬಸಯ್ಯ ಸ್ವಾಮಿ ಹಿರೇಮಠ ಅವರೊಂದಿಗೆ ಗುಂಡಣ್ಣ ನಗನೂರ, ಮಲ್ಲಿಕಾರ್ಜಿನ ಹಡಪದ ಭಕ್ತರ ಪರವಾಗಿ ಗುರುವಂದನಾ ಪೂಜೆ ನೆರವೇರಿಸಿದರು. ಚಂದ್ರಶೇಖರ ಐಹೊಳ್ಳಿ ನಿರೂಪಿಸಿದರು, ಹಿರಿಯ ಪತ್ರಕರ್ತ ಬಸವರಾಜ ಬ ಅಂಗಡಿ ಸ್ವಾಗತಿಸಿದರು, ರವಿ ಆರಲಗಡ್ಡಿ ವಂದಿಸಿದರು.

ವರದಿಗಾರ : ಶಿವು ರಾಠೋಡ

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ