Gurumahanth swamiji: Sattur Rajendra Guru who received Akshara Manath at the age of 12

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

ಹುನಗುಂದ: ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು ತಮ್ಮ 12 ನೇ ವಯಸ್ಸಿನಲ್ಲಿ ಉತ್ತರಾಧಿಕಾರಿಗಳಾಗಿ ಇಂದು ಮೈಸೂರು ಜಿಲ್ಲೆ ಮಾತ್ರವಲ್ಲದೇ ನಾಡಿನ ಬಡ ಮಕ್ಕಳಿಗೆ ಅನ್ನ, ವಸತಿ ನೀಡಿ ಅಕ್ಷರ ಹಣತೆ ಹಚ್ಚಿದ ಕೀರ್ತಿ ರಾಜೇಂದ್ರ ಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠ ಇಲಕಲ್‌ನ ಗುರು ಮಹಾಂತ ಸ್ವಾಮಿಗಳು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಶರಣ ಮಲ್ಲಣ್ಣ ಲೆಕ್ಕಿಹಾಳ ಅವರ ಮನೆಯಲ್ಲಿ ತಾಲೂಕಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರವಾರ ನಡೆದ ಸುತ್ತೂರ ರಾಜೇಂದ್ರ ಸ್ವಾಮಿಗಳ 109 ನೇ ಜನ್ಮ ದಿನೋತ್ಸವ ಹಾಗೂ 24ನೇ ಮನೆ ಮನಗಳಿಗೆ ವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜೇಂದ್ರ ಗುರುಗಳ ಜನ್ಮದಿನ ವನ್ನು ವಚನ ದಿನ ಎಂದು ಆಚರಸುತ್ತಿರುವದು ಬಸವಾದಿ ಶರಣರ ವಚನಗಳನ್ನು ನಾಡಿನ ಜನತೆಗೆ ತಲುಪಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದರು.

ಸಭೆಯಲ್ಲಿ ಅನುಭಾವ ನುಡಿಗಳನ್ನಾಡಿದ ವಿಜಯಪುರ ಜ್ಞಾನ ಯೋಗಾಶ್ರಮದ ಸಂಗಮೇಶ್ವರ ಸ್ವಾಮಿಗಳು ರಾಜೇಂದ್ರ ಗುರುಗಳ ಅಕ್ಷರ ದಾಸೋಹ,ಅನ್ನ ದಾಸೋಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಕ್ಷರ ಕ್ರಾಂತಿಯ ಹರಿಕಾರರಾಗಿ
ಕಾರ್ಯ ಮಾಡಿದರು ಎಂದರು.

ಶರಣ ಸಾಯಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಎಸ್.ಎನ್. ಹಾದಿಮನಿ ಮಾತನಾಡಿ ರಾಜೇಂದ್ರ ಸ್ವಾಮಿಗಳು ಚಿಕ್ಕ ವಯಸ್ಸಿನಲ್ಲೇ ಸುತ್ತೂರ ಸಂಸ್ಥೆಯ ಬೆಳವಣಿಗೆ ಮಾಡುವ ಮೂಲಕ ಇಂದು ಈ ಸಂಸ್ಥೆ ಜಗತ್ತಿನ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸವ ಮೂಲಕ ಅಕ್ಷರ ಕಾಯಕದ ಗುರುಗಳು ಎಂದು ಕರೆಸಿಕೊಂಡಿದ್ದಾರೆ ಎಂದರು.

ಶಿರೂರಿನ ಬಸವಲಿಂಗ ಸ್ವಾಮಿಗಳು ಮಾತನಾಡಿದರು.

ಸಭೆಯಲ್ಲಿ ಭಕ್ತಿಸೇವೆ ಮಾಡಿದ ಶರಣ ಮಲ್ಲಣ್ಣ ಲೆಕ್ಕಿಹಾಳ ದಂಪತಿಗಳನ್ನು ಗೌರವಿಸಿದರು.

ಸಭೆಯ ಪ್ರಾರಂಭದಲ್ಲಿ ಫ್ರಭುದೇವ ಮಾಲಗಿತ್ತಿಮಠ ವಚನ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕೊನೆಯಲ್ಲಿ ಶರಣು ಸಮರ್ಪಿಸಿದರು.

ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಎಂ. ಎನ್ ತೆನಿಹಳ್ಳಿ,ಸಂಗಣ್ಣ ನಾಗರಾಳ, ಎಸ್.ಆರ್.ಕಡಿವಾಲ್, ಎಸ್.ಎಂ.ಕೊಪ್ಪರದ ಲೆಕ್ಕಿಹಾಳ ಬಂಧುಗಳು ಉಪಸ್ಥಿತರಿದ್ದರು.

Latest News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಎಂ.ಡಿ.ಮಾಗಿ(ಗೌರವ ಅಧ್ಯಕ್ಷ), ಎನ್.ಬಿ. ಪಿಂಜಾರ (ಅಧ್ಯಕ್ಷ), ಬಸವರಾಜ ಎಂ ಕಡಿ (ಪ್ರಧಾನ ಕಾರ್ಯದರ್ಶಿ),ಎಚ್. ಎಂ. ಕೊಣ್ಣೂರು (ಉಪಾಧ್ಯಕ್ಷ),ಬಸಯ್ಯ ಹಿರೇಮಠ (ರಾಜ್ಯ ಪರಿಷತ್ ಸದಸ್ಯ), ಎಲ್. ಎಸ್. ಸುಧಾಕರ(ಖಜಾಂಚಿ), ಆರ್. ಜಿ. ಗುಣಕಿ( ಸಹ ಕಾರ್ಯದರ್ಶಿ), ಬಿ. ಜಿ. ಬಿರಾದಾರ (ಸಂಘಟನಾ ಕಾರ್ಯದರ್ಶಿ), ದಯಾನಂದ ಪಾಟೀಲ, ಶಿವಾನಂದ ಮುತ್ತಗಿ, ಸಂಗಣ್ಣ ಹೂಗಾರ,

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ