Gurumahanth swamiji: Sattur Rajendra Guru who received Akshara Manath at the age of 12

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

ಹುನಗುಂದ: ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು ತಮ್ಮ 12 ನೇ ವಯಸ್ಸಿನಲ್ಲಿ ಉತ್ತರಾಧಿಕಾರಿಗಳಾಗಿ ಇಂದು ಮೈಸೂರು ಜಿಲ್ಲೆ ಮಾತ್ರವಲ್ಲದೇ ನಾಡಿನ ಬಡ ಮಕ್ಕಳಿಗೆ ಅನ್ನ, ವಸತಿ ನೀಡಿ ಅಕ್ಷರ ಹಣತೆ ಹಚ್ಚಿದ ಕೀರ್ತಿ ರಾಜೇಂದ್ರ ಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠ ಇಲಕಲ್‌ನ ಗುರು ಮಹಾಂತ ಸ್ವಾಮಿಗಳು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಶರಣ ಮಲ್ಲಣ್ಣ ಲೆಕ್ಕಿಹಾಳ ಅವರ ಮನೆಯಲ್ಲಿ ತಾಲೂಕಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರವಾರ ನಡೆದ ಸುತ್ತೂರ ರಾಜೇಂದ್ರ ಸ್ವಾಮಿಗಳ 109 ನೇ ಜನ್ಮ ದಿನೋತ್ಸವ ಹಾಗೂ 24ನೇ ಮನೆ ಮನಗಳಿಗೆ ವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜೇಂದ್ರ ಗುರುಗಳ ಜನ್ಮದಿನ ವನ್ನು ವಚನ ದಿನ ಎಂದು ಆಚರಸುತ್ತಿರುವದು ಬಸವಾದಿ ಶರಣರ ವಚನಗಳನ್ನು ನಾಡಿನ ಜನತೆಗೆ ತಲುಪಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದರು.

ಸಭೆಯಲ್ಲಿ ಅನುಭಾವ ನುಡಿಗಳನ್ನಾಡಿದ ವಿಜಯಪುರ ಜ್ಞಾನ ಯೋಗಾಶ್ರಮದ ಸಂಗಮೇಶ್ವರ ಸ್ವಾಮಿಗಳು ರಾಜೇಂದ್ರ ಗುರುಗಳ ಅಕ್ಷರ ದಾಸೋಹ,ಅನ್ನ ದಾಸೋಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಕ್ಷರ ಕ್ರಾಂತಿಯ ಹರಿಕಾರರಾಗಿ
ಕಾರ್ಯ ಮಾಡಿದರು ಎಂದರು.

ಶರಣ ಸಾಯಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಎಸ್.ಎನ್. ಹಾದಿಮನಿ ಮಾತನಾಡಿ ರಾಜೇಂದ್ರ ಸ್ವಾಮಿಗಳು ಚಿಕ್ಕ ವಯಸ್ಸಿನಲ್ಲೇ ಸುತ್ತೂರ ಸಂಸ್ಥೆಯ ಬೆಳವಣಿಗೆ ಮಾಡುವ ಮೂಲಕ ಇಂದು ಈ ಸಂಸ್ಥೆ ಜಗತ್ತಿನ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸವ ಮೂಲಕ ಅಕ್ಷರ ಕಾಯಕದ ಗುರುಗಳು ಎಂದು ಕರೆಸಿಕೊಂಡಿದ್ದಾರೆ ಎಂದರು.

ಶಿರೂರಿನ ಬಸವಲಿಂಗ ಸ್ವಾಮಿಗಳು ಮಾತನಾಡಿದರು.

ಸಭೆಯಲ್ಲಿ ಭಕ್ತಿಸೇವೆ ಮಾಡಿದ ಶರಣ ಮಲ್ಲಣ್ಣ ಲೆಕ್ಕಿಹಾಳ ದಂಪತಿಗಳನ್ನು ಗೌರವಿಸಿದರು.

ಸಭೆಯ ಪ್ರಾರಂಭದಲ್ಲಿ ಫ್ರಭುದೇವ ಮಾಲಗಿತ್ತಿಮಠ ವಚನ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕೊನೆಯಲ್ಲಿ ಶರಣು ಸಮರ್ಪಿಸಿದರು.

ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಎಂ. ಎನ್ ತೆನಿಹಳ್ಳಿ,ಸಂಗಣ್ಣ ನಾಗರಾಳ, ಎಸ್.ಆರ್.ಕಡಿವಾಲ್, ಎಸ್.ಎಂ.ಕೊಪ್ಪರದ ಲೆಕ್ಕಿಹಾಳ ಬಂಧುಗಳು ಉಪಸ್ಥಿತರಿದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ