ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಮುದ್ದೇಬಿಹಾಳ : ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಾಲ ಕೊಡಲು ನೂರೆಂಟು ಷರತ್ತುಗಳನ್ನು ವಿಧಿಸುವುದಲ್ಲೇ ತ್ವರಿತವಾಗಿ ಸಾಲದ ಸೌಲಭ್ಯ ದೊರೆಯುವುದಿಲ್ಲ.ಆದರೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕನ ವಿಶ್ವಾಸವೇ ಪ್ರಧಾನವಾಗಿದ್ದು ಸಾಲ ವಿತರಣೆ ತ್ವರಿತವಾಗಿಯೂ ಆಗುತ್ತದೆ ಎಂದು ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಪಿ.ಬಿ.ಕಾಳಗಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಮದರಿ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಹಂಡೇಸಿರಿ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಪತ್ತಿನ ಲಭ್ಯತೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೆ ಪತ್ತಿನ ಸಹಕಾರ ಸಂಘಗಳ ಜೀವಂತಿಕೆ ಇರುತ್ತದೆ.ಜಾತ್ಯಾತೀತವಾಗಿ ಸದಸ್ಯರನ್ನು ಸೇರ್ಪಡೆಗೊಳಿಸಿದರೆ ಸಂಘ ಬೆಳವಣಿಗೆ ಸಾಧಿಸುತ್ತದೆ ಎಂದರು.

ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ, ಹಂಡೇಸಿರಿ ಸಹಕಾರ ಸಂಘದಿAದ ಜನರಿಗೆ ಸಾಲ ಸೌಲಭ್ಯಗಳು ದೊರೆತು ಬಡವರ ಅಭಿವೃದ್ಧಿಗೆ ಆದ್ಯತೆ ಸಿಗಲಿ ಎಂದರು.

ಹAಡೇಸಿರಿ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಹಂಡರಗಲ್ಲ ಮಾತನಾಡಿ, ಸಮಾನ ಮನಸ್ಕ ನೌಕರರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸೇರಿಸಿದ್ದ ಹಣವೇ ಇಂದು ಸಂಘ ಸ್ಥಾಪನೆಗೆ ಪ್ರೇರಣೆಯಾಗಿದೆ.ಗ್ರಾಹಕರ ವಿಶ್ವಾಸಗಳಿಸಿಕೊಂಡು ಸಂಘವನ್ನು ಮುನ್ನಡೆಸಲಾಗುವುದು ಎಂದರು. ಸೇರಿಕೊಂಡು ಆರಂಭಿಸಿದ ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ಕೊಡೇಕಲ್‌ದ ವೃಷಭೇಂದ್ರ ಸ್ವಾಮೀಜಿ,ಆರ್.ಎಸ್.ಬಿರಾದಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಆರ್.ಬಿ.ಪಾಟೀಲ,ಹಂಡೇಸಿರಿ ಸಹಕಾರ ಸಂಘದ ಉಪಾಧ್ಯಕ್ಷ ಪಿ.ಆರ್.ಕೂಡಗಿ, ಸಂಗಮೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿ ತೊಂಡಿಹಾಳ,ಹAಡೇವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ, ಮುಖಂಡರಾದ ಮಹ್ಮದರಫೀಕ ನಾಡಗೇರ,ಎಚ್.ಟಿ.ಬಿರಾದಾರ,ಮುದಕಪ್ಪಗೌಡ ತಂಗಡಗಿ,ಬಿ.ಆರ್.ರೂಡಗಿ , ನಿರ್ದೇಶಕರಾದ ಎಂ.ಬಿ.ಪಾಟೀಲ, ಎಂ.ಬಿ.ಬಿರಾದಾರ, ಬಿ.ಜಿ.ಬಿರಾದಾರ,ಎಸ್.ಟಿ.ಪಾಟೀಲ,ಆರ್.ಎಸ್.ಬಿರಾದಾರ,ಬಿ.ಎಚ್.ಭಗವತಿ,ಆರ್.ಬಿ.ಪಾಟೀಲ,ಬಿ.ಜಿ.ಬಿರಾದಾರ,ದ್ರಾಕ್ಷಾಯಣಿ ಗೌಡರ ಇದ್ದರು.ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು.ಆರ್.ಎಸ್.ಬಿರಾದಾರ ಸ್ವಾಗತಿಸಿದರು.ಸಿದ್ದನಗೌಡ ಕಾಶಿನಕುಂಟಿ ನಿರೂಪಿಸಿದರು.ರವಿ ಗೌಡರ ವಂದಿಸಿದರು.

Latest News

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ

ಕೋಲಿ, ಕಬ್ಬಲಿಗ, ಅಂಬಿಗರನ್ನು ಎಸ್‌ಟಿಗೆ ಸೇರ್ಪಡೆ: ರಾಜ್ಯಪಾಲರಿಗೆ ಮನವಿ

ಯಾದಗಿರಿ: ಕೋಲಿ, ಕಬ್ಬಲಿಗ, ಅಂಬಿಗ ಸೇರಿದಂತೆ ಇತರೆ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ)

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ:                                                                ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಸಂಘದ ಸನ್ 2025-28 ನೇ ಸಾಲಿಗೆ ವಿಜಯಪುರ ವೃತ್ತಕ್ಕೆ ಸಂಘಟನಾ ಕಾರ್ಯದರ್ಶಿಯಾಗಿ ಮೈನೂದ್ದೀನ ಜಹಾಗೀರದಾರ ಹಾಗೂ ಕೇಂದ್ರ ಸಮಿತಿ ಸದಸ್ಯರಾಗಿ(ಸಿಇಸಿ) ಮುದ್ದೇಬಿಹಾಳ ಹೆಸ್ಕಾಂ ಶಾಖೆಯ ಇಬ್ರಾಹಿಂ ನಾಯ್ಕೋಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಅವರನ್ನು ಬೆಂಗಳೂರಿನಲ್ಲಿ ಈಚೇಗೆ ಮೇವಾ ಸಂಘದಿAದ ಸನ್ಮಾನಿಸಲಾಯಿತು. ವಿಜಯಪುರ ವೃತ್ತದ ಮೇವಾ ಸಂಘದ ಹಿರಿಯ ನಾಯಕರಾದ ಆಸಿಫ್ ಮುಜಾವರ,ಅಯೂಬ್ ಮನಗೂಳಿ, ಜಾಕೀರ್ ರಿಸಾಲ್ದಾರ ,ಎಂ.ಎA.ಇನಾಮದಾರ,ಆರ್.ಕೆ.ಮಕಾನದಾರ, ಮೌಲಾ ಅವಟಿ,

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕಾಯ್ದೆಯು ಅಂಬೇಡ್ಕರ್ ಅವರು ಕೊಟ್ಟಿರುವ ಸಾಂವಿಧಾನಿಕ ಹಕ್ಕುಗಳಿಗೆ ಕೊಡಲಿಪೆಟ್ಟು ನೀಡುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ