ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಮುದ್ದೇಬಿಹಾಳ : ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಾಲ ಕೊಡಲು ನೂರೆಂಟು ಷರತ್ತುಗಳನ್ನು ವಿಧಿಸುವುದಲ್ಲೇ ತ್ವರಿತವಾಗಿ ಸಾಲದ ಸೌಲಭ್ಯ ದೊರೆಯುವುದಿಲ್ಲ.ಆದರೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕನ ವಿಶ್ವಾಸವೇ ಪ್ರಧಾನವಾಗಿದ್ದು ಸಾಲ ವಿತರಣೆ ತ್ವರಿತವಾಗಿಯೂ ಆಗುತ್ತದೆ ಎಂದು ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಪಿ.ಬಿ.ಕಾಳಗಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಮದರಿ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಹಂಡೇಸಿರಿ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಪತ್ತಿನ ಲಭ್ಯತೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೆ ಪತ್ತಿನ ಸಹಕಾರ ಸಂಘಗಳ ಜೀವಂತಿಕೆ ಇರುತ್ತದೆ.ಜಾತ್ಯಾತೀತವಾಗಿ ಸದಸ್ಯರನ್ನು ಸೇರ್ಪಡೆಗೊಳಿಸಿದರೆ ಸಂಘ ಬೆಳವಣಿಗೆ ಸಾಧಿಸುತ್ತದೆ ಎಂದರು.

ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ, ಹಂಡೇಸಿರಿ ಸಹಕಾರ ಸಂಘದಿAದ ಜನರಿಗೆ ಸಾಲ ಸೌಲಭ್ಯಗಳು ದೊರೆತು ಬಡವರ ಅಭಿವೃದ್ಧಿಗೆ ಆದ್ಯತೆ ಸಿಗಲಿ ಎಂದರು.

ಹAಡೇಸಿರಿ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಹಂಡರಗಲ್ಲ ಮಾತನಾಡಿ, ಸಮಾನ ಮನಸ್ಕ ನೌಕರರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸೇರಿಸಿದ್ದ ಹಣವೇ ಇಂದು ಸಂಘ ಸ್ಥಾಪನೆಗೆ ಪ್ರೇರಣೆಯಾಗಿದೆ.ಗ್ರಾಹಕರ ವಿಶ್ವಾಸಗಳಿಸಿಕೊಂಡು ಸಂಘವನ್ನು ಮುನ್ನಡೆಸಲಾಗುವುದು ಎಂದರು. ಸೇರಿಕೊಂಡು ಆರಂಭಿಸಿದ ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ಕೊಡೇಕಲ್‌ದ ವೃಷಭೇಂದ್ರ ಸ್ವಾಮೀಜಿ,ಆರ್.ಎಸ್.ಬಿರಾದಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಆರ್.ಬಿ.ಪಾಟೀಲ,ಹಂಡೇಸಿರಿ ಸಹಕಾರ ಸಂಘದ ಉಪಾಧ್ಯಕ್ಷ ಪಿ.ಆರ್.ಕೂಡಗಿ, ಸಂಗಮೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿ ತೊಂಡಿಹಾಳ,ಹAಡೇವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ, ಮುಖಂಡರಾದ ಮಹ್ಮದರಫೀಕ ನಾಡಗೇರ,ಎಚ್.ಟಿ.ಬಿರಾದಾರ,ಮುದಕಪ್ಪಗೌಡ ತಂಗಡಗಿ,ಬಿ.ಆರ್.ರೂಡಗಿ , ನಿರ್ದೇಶಕರಾದ ಎಂ.ಬಿ.ಪಾಟೀಲ, ಎಂ.ಬಿ.ಬಿರಾದಾರ, ಬಿ.ಜಿ.ಬಿರಾದಾರ,ಎಸ್.ಟಿ.ಪಾಟೀಲ,ಆರ್.ಎಸ್.ಬಿರಾದಾರ,ಬಿ.ಎಚ್.ಭಗವತಿ,ಆರ್.ಬಿ.ಪಾಟೀಲ,ಬಿ.ಜಿ.ಬಿರಾದಾರ,ದ್ರಾಕ್ಷಾಯಣಿ ಗೌಡರ ಇದ್ದರು.ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು.ಆರ್.ಎಸ್.ಬಿರಾದಾರ ಸ್ವಾಗತಿಸಿದರು.ಸಿದ್ದನಗೌಡ ಕಾಶಿನಕುಂಟಿ ನಿರೂಪಿಸಿದರು.ರವಿ ಗೌಡರ ವಂದಿಸಿದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ