HDK vs Siddaramaiah: Union Minister HD Kumaraswamy arrested?

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

HDK vs Siddaramaiah: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅರೆಸ್ಟ್? ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ ಸಿದ್ದರಾಮಯ್ಯ‌!

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (HDK vs Siddaramaiah) ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

Join Our Telegram: https://t.me/dcgkannada

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು. (HDK vs Siddaramaiah)

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ