ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿರುವ ದಿ.ಎಸ್.ಜಿ.ಪಾಟೀಲ್ ಶೃಂಗಾರಗೌಡ ಪೆನಲ್‌ದ ಅಭ್ಯರ್ಥಿಗಳು ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೋಡ್ ಶೋ ನಡೆಸಿ ಕೈ ಮುಗಿದು ಮತಯಾಚಿಸಿದರು.
ಪಟ್ಟಣದ ಬಜಾರ ಹನುಮಾನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ
ಕಾರ್ಯ ಆರಂಭಿಸಿದ ಅಭ್ಯರ್ಥಿಗಳು ಬ್ಯಾಂಕಿನ ಏಳ್ಗೆಗೆ , ಗ್ರಾಹಕರ ಅಭಿವೃದ್ಧಿಗೆ ತಮ್ಮನ್ನು ಬೆಂಬಲಿಸುವAತೆ ಮನವಿ ಮಾಡಿಕೊಂಡರು.

ಹಾಲಿ ಅಧ್ಯಕ್ಷ ಸತೀಶ ಓಸ್ವಾಲ್, ನಿರ್ದೇಶಕ ರಾಜಶೇಖರ ಕರಡ್ಡಿ ಮಾತನಾಡಿ, ಊರಿನ ಹಿರಿಯರ ಸಲಹೆಯಂತೆ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಊರಿನ ಗಣ್ಯರು ಮತಯಾಚನೆಗೆ ಆಗಮಿಸಿರುವುದು ನಮಗೆ ಬಲ ತಂದುಕೊಟ್ಟಿದೆ. ಪಾರದರ್ಶಕವಾಗಿ ವ್ಯವಹಾರ ನಡೆಸಿದ್ದರಿಂದಲೇ ಗ್ರಾಹಕರು ನಮ್ಮ ಮೇಲೆ ವಿಶ್ವಾಸ ಇರಿಸಿದ್ದು ಅದನ್ನು ಉಳಿಸಿಕೊಂಡು ಮುಂದೆ ಸಾಗುವುದಾಗಿ ಹೇಳಿದರು.

ಪಟ್ಟಣದ ಪ್ರಮುಖ ರಸ್ತೆ, ಸರಾಫ ಬಜಾರ, ಅಂಬೇಡ್ಕರ್ ಸರ್ಕಲ್, ಏಪಿಎಂಸಿಯಲ್ಲಿ ಅಭ್ಯರ್ಥಿಗಳು ಮತಯಾಚನೆ ಮಾಡಿದರು.ಪೆನಲ್‌ನ ಅಭ್ಯರ್ಥಿಗಳು, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಬಿ.ಪಿ.ಕುಲಕರ್ಣಿ, ಎಂ.ಬಿ.ನಾವದಗಿ, ಬಸವರಾಜ ನಂದಿಕೇಶ್ವರಮಠ, ಬಾಬು ಬಿರಾದಾರ, ವಕೀಲರಾದ ಎಂ.ಎಸ್.ನಾವದಗಿ,ಗುರುಸ್ವಾಮಿ ಬೂದಿಹಾಳಮಠ, ಚನ್ನಬಸ್ಸು ಗುಡ್ಡದ, ಎ.ಗಣೇಶ ನಾರಾಯಣಸ್ವಾಮಿ, ವಾಯ್.ಎಚ್.ವಿಜಯಕರ್, ಹುಲಗಪ್ಪ ನಾಯ್ಕಮಕ್ಕಳ,ಮಹಾಂತೇಶ ಬೂದಿಹಾಳಮಠ, ಶರಣು ಸಜ್ಜನ ಮೊದಲಾದವರು ಪಾಲ್ಗೊಂಡಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ