Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ









ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ.

ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51 ನೇ ವಯಸ್ಸಿಗೆ ನಿಧನಹೊಂದಿದೆ. ಈ ಆಶ್ರಮಕ್ಕೆ 1971‌ ರಲ್ಲಿ ಶಿವಮೊಗ್ಗದ ಸಕ್ರೆಬೈಲ್ ನಿಂದ ಕೇವಲ 6 ನೇ ವಯಸ್ಸಿನಲ್ಲಿ ಆನೆಯನ್ನು ತರಲಾಗಿತ್ತು.‌ ಬೇಡಕಿಹಾಳ ಗ್ರಾಮದ ಸಂದೀಪ್ ಪೊಲೀಸ್ ಪಾಟೀಲ್ ಎಂಬುವವರು ತೋಟದಲ್ಲಿ ವಾಸವಿತ್ತು.

ಪ್ರಮುಖವಾಗಿ ಉಷಾರಾಣಿ ಆಣೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದ ಅನೇಕ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿತ್ತು. ಬೇಡಕಿಹಾಳದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆ ಸೇರಿದಂತೆ ಜೈನ ಸಮುದಾಯದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಕೇವಲ ಧಾರ್ಮಿಕ‌ ಕಾರ್ಯಕ್ರಮ ಮಾತ್ರವಲ್ಲದೆ ಚಲನಚಿತ್ರ ಹಾಗೂ ಧಾರಾವಾಹಿಯಲ್ಲಿಯೂ ಉಷಾರಾಣಿ ಗುರುತಿಸಿಕೊಂಡಿತ್ತು. ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಇದರ ಛಾಪು ಮೂಡಿಸಿತ್ತು.

ಆನೆಯ ನಿಧನಕ್ಕೆ ಶಾಂತಿಗಿರಿ ಟೆಸ್ಟಿನ ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮಾವುತ ಬಾಸು ಲಕ್ಷ್ಮೇಶ್ವರ ಸೇರಿದಂತೆ ಭಕ್ತರು ಅಂತಿಮ‌ ನಮನ ಸಲ್ಲಿಸಿದರು.

ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಆನೆಯ ಮರನೋತ್ತರ ಪರೀಕ್ಷೆ ನಡಿಸಿದ ನಂತರ ಅಂತಿ ವಿಧಿ ವಿದಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ