Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ









ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ.

ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51 ನೇ ವಯಸ್ಸಿಗೆ ನಿಧನಹೊಂದಿದೆ. ಈ ಆಶ್ರಮಕ್ಕೆ 1971‌ ರಲ್ಲಿ ಶಿವಮೊಗ್ಗದ ಸಕ್ರೆಬೈಲ್ ನಿಂದ ಕೇವಲ 6 ನೇ ವಯಸ್ಸಿನಲ್ಲಿ ಆನೆಯನ್ನು ತರಲಾಗಿತ್ತು.‌ ಬೇಡಕಿಹಾಳ ಗ್ರಾಮದ ಸಂದೀಪ್ ಪೊಲೀಸ್ ಪಾಟೀಲ್ ಎಂಬುವವರು ತೋಟದಲ್ಲಿ ವಾಸವಿತ್ತು.

ಪ್ರಮುಖವಾಗಿ ಉಷಾರಾಣಿ ಆಣೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದ ಅನೇಕ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿತ್ತು. ಬೇಡಕಿಹಾಳದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆ ಸೇರಿದಂತೆ ಜೈನ ಸಮುದಾಯದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಕೇವಲ ಧಾರ್ಮಿಕ‌ ಕಾರ್ಯಕ್ರಮ ಮಾತ್ರವಲ್ಲದೆ ಚಲನಚಿತ್ರ ಹಾಗೂ ಧಾರಾವಾಹಿಯಲ್ಲಿಯೂ ಉಷಾರಾಣಿ ಗುರುತಿಸಿಕೊಂಡಿತ್ತು. ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಇದರ ಛಾಪು ಮೂಡಿಸಿತ್ತು.

ಆನೆಯ ನಿಧನಕ್ಕೆ ಶಾಂತಿಗಿರಿ ಟೆಸ್ಟಿನ ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮಾವುತ ಬಾಸು ಲಕ್ಷ್ಮೇಶ್ವರ ಸೇರಿದಂತೆ ಭಕ್ತರು ಅಂತಿಮ‌ ನಮನ ಸಲ್ಲಿಸಿದರು.

ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಆನೆಯ ಮರನೋತ್ತರ ಪರೀಕ್ಷೆ ನಡಿಸಿದ ನಂತರ ಅಂತಿ ವಿಧಿ ವಿದಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ