VIRAL: ಪತ್ನಿ ಕಾಮಪುರಾಣ ಬಯಲು; ಪ್ರಿಯಕರನೊಡನೆ ಮದುವೆ ಮಾಡಿಸಿದ ಪತಿರಾಯ!

VIRAL: ಪತ್ನಿ ಕಾಮಪುರಾಣ ಬಯಲು; ಪ್ರಿಯಕರನೊಡನೆ ಮದುವೆ ಮಾಡಿಸಿದ ಪತಿರಾಯ!

ಪಾಟ್ನಾ: ವ್ಯಕ್ತಿಯೊಬ್ಬ ಮದುವೆಯಾದ ಬಳಿಕ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿರುವ ಅಪರೂಪದ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ.

ಬಿಹಾರದ ರಾಮನಗರ ಗ್ರಾಮದ ನಿವಾಸಿಯಾದ ರಾಜೇಶ್ ಕುಮಾರ್ (26) ಎಂಬಾತ, ತನ್ನ ಹೆಂಡತಿ ಖುಷ್ಟೂಳನ್ನು (22) ಆಕೆಯ ಮಾಜಿ ಪ್ರಿಯತಮನೊಂದಿಗೆ ಮದುವೆ ಮಾಡಿಸಿದ್ದಾನೆ.

ರಾಜೇಶ್ ಕುಮಾರ್ ಮನೆಯಲ್ಲಿ ಇಲ್ಲದಿದ್ದಾಗ ಆತನ ಪತ್ನಿ ಖುಷ್ಟೂ ಪ್ರಿಯಕರ ಚಂದನ್‌ನನ್ನು (24) ಮನೆಗೆ ಕರೆಸಿದ್ದಳು. ಇಬ್ಬರೂ ಮನೆಯಲ್ಲಿ ಸರಸವಾಡುತ್ತಿದ್ದಾಗಲೇ ರಾಜೇಶ್ ಕುಮಾ‌ರ್ ಮನೆಗೆ ಬಂದಿದ್ದಾನೆ. ಆಗ ಇಬ್ಬರ ಪ್ರೇಮಪುರಾಣ ಬಯಲಾಗಿದೆ.

ಪತ್ನಿಯು ತನಗೆ ಮೋಸ ಮಾಡಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಗಲಾಟೆ ಮಾಡದೆ, ಚಂದನ್ ಮೇಲೆ ಹಲ್ಲೆ ನಡೆಸದೆ, ಕೋಪದ ಕೈಗೆ ಬುದ್ಧಿಯನ್ನೂ ಕೊಡದ ರಾಜೇಶ್ ಕುಮಾ‌ರ್, ಖುಷ್ಟೂ ಹಾಗೂ ಚಂದನ್‌ರ ಮದುವೆ ಮಾಡಿಸಿದ್ದಾರೆ.

ಇಡೀ ಗ್ರಾಮದ ಜನರನ್ನು ಕರೆಸಿ, ಅವರನ್ನು ಸ್ಥಳೀಯ ದೇವಾಲಯಕ್ಕೆ ಕರೆದುಕೊಂಡು ಹೋಗಿ, ಇಬ್ಬರಿಗೂ ಮದುವೆ ಮಾಡಿಸಿದ್ದಾರೆ. ಮದುವೆ ಮಾಡಿಸಿದ ಬಳಿಕ ಅವರಿಗೆ ಶುಭ ಹಾರೈಸಿ, ಬೀಳ್ಕೊಟ್ಟಿದ್ದಾರೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ