Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

Ad
Ad

ಹುನಗುಂದ: ಇಲ್ಲಿನ ಬಸ್ ಘಟಕದಿಂದ ಹುನಗುಂದ-ಮ್ಯಾಗೇರಿ ಮಾರ್ಗದಲ್ಲಿ ಸರ್ಮಕವಾಗಿ ಹೆಚ್ಚಿನ ಬಸ್ ಸೌಲಭ್ಯೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳಿಂದ ಸೋಮವಾರ ಹುನಗುಂದ (hunagunda)ಬಸ್ ಘಟಕದ ವ್ಯವಸ್ಥಾಪಕ ಅರವಿಂದ ಭಜಂತ್ರಿಯವರಿಗೆ ಸೋಮವಾರ ಮನವಿ ನೀಡಿದರು.

Ad
Ad

Join Out Telegram: https://t.me/dcgkannada


ಕರವೇ ಕೂಡಲ ಸಂಗಮದ ಗ್ರಾಮ ಘಟಕದ ಅಧ್ಯಕ್ಷ ಸಂಜಯಗೌಡ ಗೌಡರ ಮಾತನಾಡಿ, ಕೂಡಲಸಂಗಮ ಸರ್ಕಾರಿ ಪೌಢಶಾಲೆಯಲ್ಲಿ ಒಟ್ಟು 528 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಬೇರೆ ಬೇರೆ ಹಳ್ಳಿಗಳಿಂದ ವಿದ್ಯಾರ್ಥಿಗಳು ನಿತ್ಯ ಕೂಡಲಸಂಗಮಕ್ಕೆ ಬರುತ್ತಿದ್ದು, ಬೆಳಿಗ್ಗೆ ಶಾಲೆಯ 10 ಗಂಟೆಗೆ ಆರಂಭವಾಗುತ್ತದೆ. ಸಾಯಂಕಾಲ 4:20 ಗಂಟೆಗೆ ಶಾಲೆಯು ಬಿಡುತ್ತಿರುವುದರಿಂದ ಈಗಾಗಲೇ ಒಂದು ಬಸ್ ಬರುತ್ತಿದ್ದು ಬೆಳಿಗ್ಗೆ ಮತ್ತು ಸಾಯಂಕಾಲ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಗೆ ಇರುವದರಿಂದ ಆದ್ದರಿಂದ ಇನ್ನೊಂದು ಹುನಗುಂದ-ಮ್ಯಾಗೇರಿ ಹೆಚ್ಚುವರಿ ಬಸ್ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಒಂದೇ ಬಸ್‌ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸಂಚರಿಸುವ ವೇಳೆ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಘಟಕ ವ್ಯವಸ್ಥಾಪಕರೇ ನೇರ ಹೊಣೆ. ಆದ್ದರಿಂದ ಕೂಡಲೇ ಹೆಚ್ಚುವರೆ ಬಸ್ ಬಿಡಬೇಕು. ಇಲ್ಲವಾದರೆ ಕರವೇ ಘಟಕದಿಂದ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


ತಾಲೂಕು ಕರವೇ ಘಟಕದ ಪ್ರಧಾನ ಕಾರ್ಯದರ್ಶಿ ಜಹೀರ ಸಂಗಮಕರ, ಕೂಡಲ ಸಂಗಮ ಗ್ರಾಮ ಘಟಕದ ಉಪಾಧ್ಯಕ್ಷ ಮಂಜು ವಡ್ಡರ, ಸೋಹಿಲ್ ಸುತಾರ, ಪ್ರವೀಣ ವಾಲೀಕಾರ, ರವಿ ಕೊಪ್ಪದ, ಸಂಗಮೇಶ ಗೌತಗಿ,ಕಿರಣ ವಡ್ಡರ, ದಶರಥ ವಡ್ಡ, ಸದ್ದಾಂ ಕಲಾಲ ಸೇರಿದಂತೆ ಇತರರು ಇದ್ದರು.

Latest News

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ ತಿಂಗಳು ₹2000 ಹಣವನ್ನು ಪಡೆಯುತ್ತಿರುವ ಮಹಿಳೆಯರಿಗೆ ಈಗ ಒಂದು ಸಿಹಿ ಸುದ್ದಿ ಇದೆ. Join Our Telegram: https://t.me/dcgkannada ಗೃಹಲಕ್ಷ್ಮಿ ಯೋಜನೆ ಏನು? (Gruhalakshmi Yojane) ಗೃಹಲಕ್ಷ್ಮಿ ಯೋಜನೆ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸದೃಢತೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಕೈನ ಐದು ಗ್ಯಾರಂಟಿಗಳ ಪೈಕಿ ಒಂದಾಗಿದೆ. ಪ್ರತಿ ಅರ್ಹ ಮಹಿಳೆಗೆ ₹2000: