Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹುನಗುಂದ: ಇಲ್ಲಿನ ಬಸ್ ಘಟಕದಿಂದ ಹುನಗುಂದ-ಮ್ಯಾಗೇರಿ ಮಾರ್ಗದಲ್ಲಿ ಸರ್ಮಕವಾಗಿ ಹೆಚ್ಚಿನ ಬಸ್ ಸೌಲಭ್ಯೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳಿಂದ ಸೋಮವಾರ ಹುನಗುಂದ (hunagunda)ಬಸ್ ಘಟಕದ ವ್ಯವಸ್ಥಾಪಕ ಅರವಿಂದ ಭಜಂತ್ರಿಯವರಿಗೆ ಸೋಮವಾರ ಮನವಿ ನೀಡಿದರು.

Join Out Telegram: https://t.me/dcgkannada


ಕರವೇ ಕೂಡಲ ಸಂಗಮದ ಗ್ರಾಮ ಘಟಕದ ಅಧ್ಯಕ್ಷ ಸಂಜಯಗೌಡ ಗೌಡರ ಮಾತನಾಡಿ, ಕೂಡಲಸಂಗಮ ಸರ್ಕಾರಿ ಪೌಢಶಾಲೆಯಲ್ಲಿ ಒಟ್ಟು 528 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಬೇರೆ ಬೇರೆ ಹಳ್ಳಿಗಳಿಂದ ವಿದ್ಯಾರ್ಥಿಗಳು ನಿತ್ಯ ಕೂಡಲಸಂಗಮಕ್ಕೆ ಬರುತ್ತಿದ್ದು, ಬೆಳಿಗ್ಗೆ ಶಾಲೆಯ 10 ಗಂಟೆಗೆ ಆರಂಭವಾಗುತ್ತದೆ. ಸಾಯಂಕಾಲ 4:20 ಗಂಟೆಗೆ ಶಾಲೆಯು ಬಿಡುತ್ತಿರುವುದರಿಂದ ಈಗಾಗಲೇ ಒಂದು ಬಸ್ ಬರುತ್ತಿದ್ದು ಬೆಳಿಗ್ಗೆ ಮತ್ತು ಸಾಯಂಕಾಲ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಗೆ ಇರುವದರಿಂದ ಆದ್ದರಿಂದ ಇನ್ನೊಂದು ಹುನಗುಂದ-ಮ್ಯಾಗೇರಿ ಹೆಚ್ಚುವರಿ ಬಸ್ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಒಂದೇ ಬಸ್‌ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸಂಚರಿಸುವ ವೇಳೆ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಘಟಕ ವ್ಯವಸ್ಥಾಪಕರೇ ನೇರ ಹೊಣೆ. ಆದ್ದರಿಂದ ಕೂಡಲೇ ಹೆಚ್ಚುವರೆ ಬಸ್ ಬಿಡಬೇಕು. ಇಲ್ಲವಾದರೆ ಕರವೇ ಘಟಕದಿಂದ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


ತಾಲೂಕು ಕರವೇ ಘಟಕದ ಪ್ರಧಾನ ಕಾರ್ಯದರ್ಶಿ ಜಹೀರ ಸಂಗಮಕರ, ಕೂಡಲ ಸಂಗಮ ಗ್ರಾಮ ಘಟಕದ ಉಪಾಧ್ಯಕ್ಷ ಮಂಜು ವಡ್ಡರ, ಸೋಹಿಲ್ ಸುತಾರ, ಪ್ರವೀಣ ವಾಲೀಕಾರ, ರವಿ ಕೊಪ್ಪದ, ಸಂಗಮೇಶ ಗೌತಗಿ,ಕಿರಣ ವಡ್ಡರ, ದಶರಥ ವಡ್ಡ, ಸದ್ದಾಂ ಕಲಾಲ ಸೇರಿದಂತೆ ಇತರರು ಇದ್ದರು.

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ