Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹುನಗುಂದ: ಇಲ್ಲಿನ ಬಸ್ ಘಟಕದಿಂದ ಹುನಗುಂದ-ಮ್ಯಾಗೇರಿ ಮಾರ್ಗದಲ್ಲಿ ಸರ್ಮಕವಾಗಿ ಹೆಚ್ಚಿನ ಬಸ್ ಸೌಲಭ್ಯೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳಿಂದ ಸೋಮವಾರ ಹುನಗುಂದ (hunagunda)ಬಸ್ ಘಟಕದ ವ್ಯವಸ್ಥಾಪಕ ಅರವಿಂದ ಭಜಂತ್ರಿಯವರಿಗೆ ಸೋಮವಾರ ಮನವಿ ನೀಡಿದರು.

Join Out Telegram: https://t.me/dcgkannada


ಕರವೇ ಕೂಡಲ ಸಂಗಮದ ಗ್ರಾಮ ಘಟಕದ ಅಧ್ಯಕ್ಷ ಸಂಜಯಗೌಡ ಗೌಡರ ಮಾತನಾಡಿ, ಕೂಡಲಸಂಗಮ ಸರ್ಕಾರಿ ಪೌಢಶಾಲೆಯಲ್ಲಿ ಒಟ್ಟು 528 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಬೇರೆ ಬೇರೆ ಹಳ್ಳಿಗಳಿಂದ ವಿದ್ಯಾರ್ಥಿಗಳು ನಿತ್ಯ ಕೂಡಲಸಂಗಮಕ್ಕೆ ಬರುತ್ತಿದ್ದು, ಬೆಳಿಗ್ಗೆ ಶಾಲೆಯ 10 ಗಂಟೆಗೆ ಆರಂಭವಾಗುತ್ತದೆ. ಸಾಯಂಕಾಲ 4:20 ಗಂಟೆಗೆ ಶಾಲೆಯು ಬಿಡುತ್ತಿರುವುದರಿಂದ ಈಗಾಗಲೇ ಒಂದು ಬಸ್ ಬರುತ್ತಿದ್ದು ಬೆಳಿಗ್ಗೆ ಮತ್ತು ಸಾಯಂಕಾಲ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಗೆ ಇರುವದರಿಂದ ಆದ್ದರಿಂದ ಇನ್ನೊಂದು ಹುನಗುಂದ-ಮ್ಯಾಗೇರಿ ಹೆಚ್ಚುವರಿ ಬಸ್ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಒಂದೇ ಬಸ್‌ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸಂಚರಿಸುವ ವೇಳೆ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಘಟಕ ವ್ಯವಸ್ಥಾಪಕರೇ ನೇರ ಹೊಣೆ. ಆದ್ದರಿಂದ ಕೂಡಲೇ ಹೆಚ್ಚುವರೆ ಬಸ್ ಬಿಡಬೇಕು. ಇಲ್ಲವಾದರೆ ಕರವೇ ಘಟಕದಿಂದ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


ತಾಲೂಕು ಕರವೇ ಘಟಕದ ಪ್ರಧಾನ ಕಾರ್ಯದರ್ಶಿ ಜಹೀರ ಸಂಗಮಕರ, ಕೂಡಲ ಸಂಗಮ ಗ್ರಾಮ ಘಟಕದ ಉಪಾಧ್ಯಕ್ಷ ಮಂಜು ವಡ್ಡರ, ಸೋಹಿಲ್ ಸುತಾರ, ಪ್ರವೀಣ ವಾಲೀಕಾರ, ರವಿ ಕೊಪ್ಪದ, ಸಂಗಮೇಶ ಗೌತಗಿ,ಕಿರಣ ವಡ್ಡರ, ದಶರಥ ವಡ್ಡ, ಸದ್ದಾಂ ಕಲಾಲ ಸೇರಿದಂತೆ ಇತರರು ಇದ್ದರು.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.