Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹುನಗುಂದ: ಇಲ್ಲಿನ ಬಸ್ ಘಟಕದಿಂದ ಹುನಗುಂದ-ಮ್ಯಾಗೇರಿ ಮಾರ್ಗದಲ್ಲಿ ಸರ್ಮಕವಾಗಿ ಹೆಚ್ಚಿನ ಬಸ್ ಸೌಲಭ್ಯೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳಿಂದ ಸೋಮವಾರ ಹುನಗುಂದ (hunagunda)ಬಸ್ ಘಟಕದ ವ್ಯವಸ್ಥಾಪಕ ಅರವಿಂದ ಭಜಂತ್ರಿಯವರಿಗೆ ಸೋಮವಾರ ಮನವಿ ನೀಡಿದರು.

Join Out Telegram: https://t.me/dcgkannada


ಕರವೇ ಕೂಡಲ ಸಂಗಮದ ಗ್ರಾಮ ಘಟಕದ ಅಧ್ಯಕ್ಷ ಸಂಜಯಗೌಡ ಗೌಡರ ಮಾತನಾಡಿ, ಕೂಡಲಸಂಗಮ ಸರ್ಕಾರಿ ಪೌಢಶಾಲೆಯಲ್ಲಿ ಒಟ್ಟು 528 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಬೇರೆ ಬೇರೆ ಹಳ್ಳಿಗಳಿಂದ ವಿದ್ಯಾರ್ಥಿಗಳು ನಿತ್ಯ ಕೂಡಲಸಂಗಮಕ್ಕೆ ಬರುತ್ತಿದ್ದು, ಬೆಳಿಗ್ಗೆ ಶಾಲೆಯ 10 ಗಂಟೆಗೆ ಆರಂಭವಾಗುತ್ತದೆ. ಸಾಯಂಕಾಲ 4:20 ಗಂಟೆಗೆ ಶಾಲೆಯು ಬಿಡುತ್ತಿರುವುದರಿಂದ ಈಗಾಗಲೇ ಒಂದು ಬಸ್ ಬರುತ್ತಿದ್ದು ಬೆಳಿಗ್ಗೆ ಮತ್ತು ಸಾಯಂಕಾಲ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಗೆ ಇರುವದರಿಂದ ಆದ್ದರಿಂದ ಇನ್ನೊಂದು ಹುನಗುಂದ-ಮ್ಯಾಗೇರಿ ಹೆಚ್ಚುವರಿ ಬಸ್ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಒಂದೇ ಬಸ್‌ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸಂಚರಿಸುವ ವೇಳೆ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಘಟಕ ವ್ಯವಸ್ಥಾಪಕರೇ ನೇರ ಹೊಣೆ. ಆದ್ದರಿಂದ ಕೂಡಲೇ ಹೆಚ್ಚುವರೆ ಬಸ್ ಬಿಡಬೇಕು. ಇಲ್ಲವಾದರೆ ಕರವೇ ಘಟಕದಿಂದ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


ತಾಲೂಕು ಕರವೇ ಘಟಕದ ಪ್ರಧಾನ ಕಾರ್ಯದರ್ಶಿ ಜಹೀರ ಸಂಗಮಕರ, ಕೂಡಲ ಸಂಗಮ ಗ್ರಾಮ ಘಟಕದ ಉಪಾಧ್ಯಕ್ಷ ಮಂಜು ವಡ್ಡರ, ಸೋಹಿಲ್ ಸುತಾರ, ಪ್ರವೀಣ ವಾಲೀಕಾರ, ರವಿ ಕೊಪ್ಪದ, ಸಂಗಮೇಶ ಗೌತಗಿ,ಕಿರಣ ವಡ್ಡರ, ದಶರಥ ವಡ್ಡ, ಸದ್ದಾಂ ಕಲಾಲ ಸೇರಿದಂತೆ ಇತರರು ಇದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ