Hunagund Given flowers and free helmet to bike riders

Hunagund: ಹೆಲ್ಮೆಟ್ ಧರಿಸಿದವರಿಗೆ ಗುಲಾಬಿ ಹೂ, ಉಚಿತವಾಗಿ ಹೆಲ್ಮೆಟ್ ನೀಡಿ ಜಾಗೃತಿ

Hunagund: ಹೆಲ್ಮೆಟ್ ಧರಿಸಿದವರಿಗೆ ಗುಲಾಬಿ ಹೂ, ಉಚಿತವಾಗಿ ಹೆಲ್ಮೆಟ್ ನೀಡಿ ಜಾಗೃತಿ

ಹುನಗುಂದ: ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ಓಡಾಟ ಮಾಡಬೇಕೆಂದು ಪಿಎಸ್ಐ ಚನ್ನಯ್ಯ ದೇವೂರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ವಿ.ಮ.ವೃತ್ತದಲ್ಲಿ ಗುರವಾರ ಹೆಲ್ಮೆಟ್ ಧರಿಸಿದವರಿಗೆ ಗುಲಾಬಿ ಹೂ ನೀಡಿ ಉಚಿತವಾಗಿ ಹೆಲ್ಮೆಟ್ ನೀಡಿ  ಶಿಸ್ತುಬದ್ಧವಾಗಿ ಬೈಕ್‌ನಲ್ಲಿ ಹೆಲ್ಮೆಟ್‌ ಧರಿಸಿ ಜನರಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆಯಿತು.

ಇದನ್ನು ಓದಿ: Rain effect: ಭಾರೀ ಮಳೆಗೆ ಉರುಳಿಬಿದ್ದ ಮರ, ಬೆಳೆ ಜಲಾವೃತ (ವಿಡಿಯೋ ನೋಡಿ)

ವಾಹನ ಸವಾರರು ರಸ್ತೆ ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಕಳೆದ ತಿಂಗಳಿಂದ ಹೆಲ್ಮೆಟ್‌ ಇಲ್ಲದೆಯೇ ಹಲವು ಸಾವು-ನೋವು ಸಂಭವಿಸಿವೆ. ಈ ಬಗ್ಗೆ ಜಾಗೃತರಾಗಿ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎನ್ನುವ ಸಂದೇಶ ನೀಡಲಾಯಿತು.

ಪೋಲೀಸ್ ಪೇದೆಗಳಾದ ಸಿದ್ದು ಕವಲಿ, ಎಸ್.ವೈ. ಇಟಗಿ, ಪಿ.ಟಿ.ಪವಾರ, ಎನ್.ಬಿ.ಹುನಗುಂದ, ಬಿ.
ಎಸ್. ಹಿರೇಮಠ, ಎಸ್.ವೈ.ತಳವಾರ, ಲಕ್ಷ್ಮಣ ಅಂಬಿಗೇರ ಇತರರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು