Hunagund: Shivnagowda Jadiappa Gowda Chairman of Chikkaadapur to PLD Bank, Nagara Vice Chairman

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (PLD) ಬ್ಯಾಂಕ್ ಅಧ್ಯಕ್ಷರಾಗಿ‌ ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ್ರ, ಉಪಾಧ್ಯಕ್ಷರಾಗಿ ಪ್ರಭಾಕರ ಸಿದ್ರಾಮಪ್ಪ ನಾಗರಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.

ಪಿಎಲ್‌ಡಿ ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗಿದೆ.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ