Hunagund: Shivnagowda Jadiappa Gowda Chairman of Chikkaadapur to PLD Bank, Nagara Vice Chairman

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

Hunagund: PLD ಬ್ಯಾಂಕ್ ಗೆ ಚಿಕ್ಕ‌ಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (PLD) ಬ್ಯಾಂಕ್ ಅಧ್ಯಕ್ಷರಾಗಿ‌ ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ್ರ, ಉಪಾಧ್ಯಕ್ಷರಾಗಿ ಪ್ರಭಾಕರ ಸಿದ್ರಾಮಪ್ಪ ನಾಗರಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.

ಪಿಎಲ್‌ಡಿ ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ