ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಹುನಗುಂದ: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿ ಘಟನೆ ನಡೆಯಿತು.

ಆಸ್ಪತ್ರೆಗೆ ಮೂಲಸೌಲಭ್ಯ ನೀಡುವಂತೆ ಆಗ್ರಹಿಸಿ ಕರವೇ ತಾಲೂಕು ಅಧ್ಯಕ್ಷ ರೋಹಿತ ಬಾರಕೇರ ಮಾತನಾಡಿ, ಕಳೆದ ಐದು ವರ್ಷದಿಂದ ಪ್ರತಿ ಬಾರಿ ಮಳೆಯಾದಾಗ ಆಸ್ಪತ್ರೆಗೆಯ ಹಿಂದುಗಡೆಯ ಲೇಔಟ್ ಮತ್ತು ಜಮೀನುಗಳ ನೀರು, ಅವೈಜ್ಞಾನಿಕ ಚರಂಡಿಯಿಂದ ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ನುಗ್ಗಿ ಮತ್ತು ನೀರಿನ ಬಸಿಸೆಲೆಯಿಂದ ನೀರು ನಿಂತು ಆಸ್ಪತ್ರೆಯು ಈಜುಗೊಳದಂತೆ ಆಗಿದ್ದು, ಆಸ್ಪತ್ರೆಯಲ್ಲಿ ನೀರು ನಿಂತಿದ್ದರಿಂದ ರೋಗಿಗಳಿಗೆ ವೈದ್ಯರು ಚಿಕಿತ್ಸೆಯನ್ನು ನೀಡಲು ತೀವ್ರ ತೊಂದರೆಯಾಗುತ್ತಿದ್ದು ಸಾಕಷ್ಟು ಬಾರಿ ಕರವೇ ಸಂಘಟಯ ಮೂಲಕ ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳಿಗೆ ಶಾಸಕರಿಗೆ, ಸಚಿವರಿಗೆ ಮನವಿ ಮೂಲಕ ತಿಳಿಸಿದರು.

ರೋಗಿಗಳಿಗೆ ಹಾಗೂ ವೈದ್ಯರಿಗೆ ತೊಂದರೆಯಾಗುತ್ತಿದ್ದು, ನೀರು ನಿಲ್ಲದಂತೆ ಕ್ರಮವಹಿಸಬೇಕು. ಇಲ್ಲವಾದರೆ ಉಗ್ರವಾದ ಹೋರಾಟವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಘಟಕ ಅಧ್ಯಕ್ಷ ಹುಸೇನ ಸಂದಿಮನಿ ಮಾತನಾಡಿ, ಮಳೆಯ ನೀರು ಆಸ್ಪತ್ರೆಯಲ್ಲಿ ನೀರು ನುಗ್ಗಿರುವದರಿಂದ ಆಸ್ಪತ್ರೆಯ ತುರ್ತುನಿಗಾ ಘಟಕ, ಔಷಧಿ ವಿತರಣಾ ಕೇಂದ್ರ, ರಕ್ತ ಗುಂಪು ತಪಾಸಣೆ ಕೇಂದ್ರ, ಎಕ್ಸರೇ ರೂಮ್, ಎಂ.ಎನ್.ಆರ್.ಸಿ ಘಟಕ, ಪಿಎಚ್‌ಸಿ ಕೇಂದ್ರ ಸ್ಕ್ಯಾನಿಂಗ್ ಸೆಂಟರ್, ಆಯುಷ್ಯಾನ್ ಕೇಂದ್ರ ಸೇರಿದಂತೆ ಅನೇಕ ಕೇಂದ್ರಗಳಿಗೆ ನೀರು ಆವರಿಸಿರುವದರಿಂದ ರೋಗಿಗಳು ಪರದಾಡುವಂತಾಗಿದೆ ಕೂಡಲೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೀರು ನಿಲ್ಲದಂತೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಕರವೇ ಪ್ರಧಾನ ಕಾರ್ಯದರ್ಶಿ ಜಹೀರ ಸಂಗಮಕರ, ನವೀದ ಸಂಧಿಮನಿ ಸೇರಿದಂತೆ ಇತರರು ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು