ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಈಜುಕೊಳವಾಯ್ತು ಹುನಗುಂದ ಸಾರ್ವಜನಿಕ ಆಸ್ಪತ್ರೆ! ಕಾರಣವೇನು?

ಹುನಗುಂದ: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿ ಘಟನೆ ನಡೆಯಿತು.

ಆಸ್ಪತ್ರೆಗೆ ಮೂಲಸೌಲಭ್ಯ ನೀಡುವಂತೆ ಆಗ್ರಹಿಸಿ ಕರವೇ ತಾಲೂಕು ಅಧ್ಯಕ್ಷ ರೋಹಿತ ಬಾರಕೇರ ಮಾತನಾಡಿ, ಕಳೆದ ಐದು ವರ್ಷದಿಂದ ಪ್ರತಿ ಬಾರಿ ಮಳೆಯಾದಾಗ ಆಸ್ಪತ್ರೆಗೆಯ ಹಿಂದುಗಡೆಯ ಲೇಔಟ್ ಮತ್ತು ಜಮೀನುಗಳ ನೀರು, ಅವೈಜ್ಞಾನಿಕ ಚರಂಡಿಯಿಂದ ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ನುಗ್ಗಿ ಮತ್ತು ನೀರಿನ ಬಸಿಸೆಲೆಯಿಂದ ನೀರು ನಿಂತು ಆಸ್ಪತ್ರೆಯು ಈಜುಗೊಳದಂತೆ ಆಗಿದ್ದು, ಆಸ್ಪತ್ರೆಯಲ್ಲಿ ನೀರು ನಿಂತಿದ್ದರಿಂದ ರೋಗಿಗಳಿಗೆ ವೈದ್ಯರು ಚಿಕಿತ್ಸೆಯನ್ನು ನೀಡಲು ತೀವ್ರ ತೊಂದರೆಯಾಗುತ್ತಿದ್ದು ಸಾಕಷ್ಟು ಬಾರಿ ಕರವೇ ಸಂಘಟಯ ಮೂಲಕ ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳಿಗೆ ಶಾಸಕರಿಗೆ, ಸಚಿವರಿಗೆ ಮನವಿ ಮೂಲಕ ತಿಳಿಸಿದರು.

ರೋಗಿಗಳಿಗೆ ಹಾಗೂ ವೈದ್ಯರಿಗೆ ತೊಂದರೆಯಾಗುತ್ತಿದ್ದು, ನೀರು ನಿಲ್ಲದಂತೆ ಕ್ರಮವಹಿಸಬೇಕು. ಇಲ್ಲವಾದರೆ ಉಗ್ರವಾದ ಹೋರಾಟವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಘಟಕ ಅಧ್ಯಕ್ಷ ಹುಸೇನ ಸಂದಿಮನಿ ಮಾತನಾಡಿ, ಮಳೆಯ ನೀರು ಆಸ್ಪತ್ರೆಯಲ್ಲಿ ನೀರು ನುಗ್ಗಿರುವದರಿಂದ ಆಸ್ಪತ್ರೆಯ ತುರ್ತುನಿಗಾ ಘಟಕ, ಔಷಧಿ ವಿತರಣಾ ಕೇಂದ್ರ, ರಕ್ತ ಗುಂಪು ತಪಾಸಣೆ ಕೇಂದ್ರ, ಎಕ್ಸರೇ ರೂಮ್, ಎಂ.ಎನ್.ಆರ್.ಸಿ ಘಟಕ, ಪಿಎಚ್‌ಸಿ ಕೇಂದ್ರ ಸ್ಕ್ಯಾನಿಂಗ್ ಸೆಂಟರ್, ಆಯುಷ್ಯಾನ್ ಕೇಂದ್ರ ಸೇರಿದಂತೆ ಅನೇಕ ಕೇಂದ್ರಗಳಿಗೆ ನೀರು ಆವರಿಸಿರುವದರಿಂದ ರೋಗಿಗಳು ಪರದಾಡುವಂತಾಗಿದೆ ಕೂಡಲೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೀರು ನಿಲ್ಲದಂತೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಕರವೇ ಪ್ರಧಾನ ಕಾರ್ಯದರ್ಶಿ ಜಹೀರ ಸಂಗಮಕರ, ನವೀದ ಸಂಧಿಮನಿ ಸೇರಿದಂತೆ ಇತರರು ಇದ್ದರು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ