ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಇನ್ಸ್ಟಾ ಪ್ರೀಮಿಯಿಂದ ಗಂಡನ ಹತ್ಯೆ! 2 ವರ್ಷದ ಪಾಪು ಅನಾಥ

ಕೊರಟಗೆರೆ: ಗಂಡನನ್ನು ಬಿಟ್ಟು ಗುಂಡನ ಹಿಂದೆ ಹೋದವಳ ಕಥೆಯಲ್ಲಿ ಈಗ ಕೊರಟಗೆರೆ ಪೊಲೀಸರ ತನಿಖೆಯಲ್ಲಿ ಬೀಗ್‌ ಟ್ವಿಸ್ಟ್ ಸಿಕ್ಕಿದೆ.

3ಜನ ಆರೋಪಿಗಳ ಮೇಲೆ ಪ್ರಥಮವಾಗಿ ಪ್ರಕರಣ ದಾಖಲಿಸಿದ್ದ ಪೊಲೀಸರು ಮತ್ತೇ ತನಿಖೆ ಚುರುಕು ಮಾಡಿದಾಗ ಬರೋಬ್ಬರಿ 6ಜನ ಆರೋಪಿಗಳು ಪೊಲೀಸರ ಅತಿಥಿಗಳಾಗಿ ಜೈಲೂಟ ಮಾಡಲು ಸಿದ್ದರಾಗಿದ್ದಾರೆ.

ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ-ಸಿದ್ದರಬೆಟ್ಟದ ಮಾರ್ಗದ ಕೆಪಿಟಿಸಿಎಲ್ ಘಟಕದ ಬಳಿ ಜು.28ರ ಭಾನುವಾರ ರಾತ್ರಿ 8ಗಂಟೆಯ ವೇಳೆಯಲ್ಲಿ ಪ್ರಕಾಶನ ಹತ್ಯೆಯಾಗಿತ್ತು.

ಘಟನೆಗೆ ಸಂಬಂಧ ತನಿಖೆ ಚುರುಕುಗೊಳಿಸಿದ ಕೊರಟಗೆರೆ ಪೊಲೀಸರಿಗೆ ಹೆಂಡತಿಯ ಪಾತ್ರದ ಜೊತೆ ಹಳೇ ಪ್ರೇಮಿಯ ಕೈವಾಡ ಸೇರಿ 6ಜನ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರ ತಂಡ ಯಶಸ್ವಿ ಆಗಿದ್ದಾರೆ.

ಅಂಚೆಕಚೇರಿಯ ಸಿಬ್ಬಂದಿ ಮೃತ ಪ್ರಕಾಶದ ಕೊಲೆಯ ಪ್ರಕರಣದಲ್ಲಿ ಬೆಂಗಳೂರಿನ ಗೋವಿಂದರಾಜು(36 ವರ್ಷ), ಮಲ್ಲೇಕಾವಿನ ಹರ್ಷುತಾ (28 ವರ್ಷ), ಸೋಮಶೇಖರ್ (37 ವರ್ಷ), ಮಹೇಶ್(32), ಕಂಬದಹಳ್ಳಿಯ ದರ್ಶನ್(24), ಬಾಗೂರು ರಂಗಸ್ವಾಮಿ ಎಂಬ 6ಜನ ಆರೋಪಿಗಳು ಈಗ ಕೊರಟಗೆರೆ ಪೊಲೀಸರ ಅತಿಥಿಗಳಾಗಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಅನಾಥವಾದ 2ವರ್ಷದ ಗಂಡು ಮಗು: ಗುಲ್ಬರ್ಗಾ ಜಿಲ್ಲೆಯ ಚಿಂಚುಲ್ಲಿ ಗ್ರಾಮದ ಮೃತ ಪ್ರಕಾಶನಿಗೆ ಇದೇ ಇನ್ಸ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಮಲ್ಲೇಕಾವಿನ ಆರೋಪಿ ಹರ್ಷಿತಾ ಜೊತೆ ಮದುವೆಯಾಗಿ 3ವರ್ಷವಾಗಿ 2ವರ್ಷದ ಗಂಡು ಮಗುವಿದೆ.

ಕಳೆದ 3 ತಿಂಗಳ ಹಿಂದೆಯಷ್ಟೇ ಹರ್ಷಿತಾ ಗೋವಿಂರಾಜು ಅಲಿಯಾಸ್ ಗುಂಡನ ಜೊತೆ ಮನೆ-ಗಂಡ ಮತ್ತು ಮಗು ಬಿಟ್ಟು ಓಡಿಹೋಗಿದ್ದಳು. ಗಂಡನ ದೂರಿನ ಬಳಿಕ ಪೊಲೀಸರ ಮೂಲಕ ರಾಜಿಸಂಧಾನ ಆಗಿತ್ತು.

ಗುಂಡನ ಸಹವಾಸದಿಂದ ಗಂಡನ ಪ್ರಾಣವನ್ನೇ ತೆಗೆಯುವ ನಿರ್ದಾರಕ್ಕೆ ಬಂದ ಹರ್ಷಿತ ಜೈಲುಪಾಲಾಗಿ 2ವರ್ಷದ ಗಂಡುಮಗು ಅನಾಥವಾಗಿದೆ.

ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಅನಿಲ್, ಪಿಎಸೈಗಳಾದ ಚೇತನಗೌಡ, ಯೊಗೀಶ್, ಎಎಸೈ ಮಂಜುನಾಥ ೬ಜನ ಆರೋಪಿಗಳನ್ನು ಕೊಲೆಯಾದ 24ಗಂಟೆಯೊಳಗೆ ಅರೆಸ್ಟ್ ಮಾಡಿದ್ದಾರೆ.

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 6ಜನ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ