I masturbated after looking at your photo.

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

ಬೆಂಗಳೂರು: ‘ನಿನಗೆ ಪ್ರತಿ ತಿಂಗಳೂ 10 ಸಾವಿರ ರೂಪಾಯಿ ಕೊಡುತ್ತೇನೆ. ನನ್ನ ಜೊತೆ ಲಿವ್‌ಇನ್‌ ರಿಲೇಷನ್‌ಷಿಪ್‌ಗೆ ಒಪ್ಪು…’

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ:

ಹೀಗಂತ ಸತತವಾಗಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಸಂದೇಶ ರವಾನಿಸುತ್ತಿದ್ದ ಎನ್ನುವುದು ಆರೋಪಿ ಪಟ್ಟಿಯಲ್ಲಿ ಬಹಿರಂಗವಾಗಿದೆ.

ಇನ್ಸ್‌ಟಾಗ್ರಾಮ್‌ ಮೆಸೇಜ್ ಮೂಲಕ ತನ್ನ ಮರ್ಮಾಂಗದ ಫೋಟೋ ಮಾತ್ರವಲ್ಲದೆ, ತನ್ನದೇ ನಗ್ನ ವಿಡಿಯೋ ಸಹ ಕಳಿಸುತ್ತಿದ್ದ! ಅಷ್ಟೇ ಅಲ್ಲದೆ, ನಿನ್ನ ಫೋಟೋ ನೋಡಿಕೊಂಡು ನಾನು ಹಸ್ತಮೈಥುನ ಮಾಡಿಕೊಂಡೆ ಎಂಬಂಥ ಅಶ್ಲೀಲ ಸಂದೇಶವನ್ನು ಸತತವಾಗಿ ರವಾನೆ ಮಾಡುತ್ತಿದ್ದ ಎಂದು ಆರೋಪಪಟ್ಟಿಯಲ್ಲಿ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಬಳಿಕ ಆತ ಕಳಿಸಿದ್ದ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಪವಿತ್ರಾಗೌಡ ಅಳಿಸಿಹಾಕಿದ್ದಳು. ಆದರೆ, ಮೊಬೈಲ್‌ ರೀಟ್ರೀವ್‌ ಮೂಲಕ ರೇಣುಕಾಸ್ವಾಮಿ ಸಂದೇಶಗಳ 17 ಸ್ಕ್ರೀನ್‌ಶಾಟ್‌ಗಳು ಹಾಗೂ ವಿಡಿಯೋಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಕಳೆದ ಫೆಬ್ರವರಿ ತಿಂಗಳಿನಿಂದ ಪವಿತ್ರಾಗೌಡಗೆ ಇನ್ಸ್‌ಟಾಗ್ರಾಮ್‌ನಲ್ಲಿ ಗೌತಮ್‌ ಹೆಸರಿನ ನಕಲಿ ಖಾತೆಯಿಂದ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಇದರಿಂದ ರೋಸಿಹೋದ ಪವಿತ್ರಾ, ಕೊನೆಗೆ ರೇಣುಕಾಸ್ವಾಮಿಗೆ ಗತಿ ಕಾಣಿಸಬೇಕು ಎಂದು ನಿರ್ಧಾರ ಮಾಡಿದ್ದಳು.

ಈ ಅಶ್ಲೀಲ ಸಂದೇಶಗಳ ಸಂಗತಿಯನ್ನು ದರ್ಶನ್‌, ಆಪ್ತರಾದ ಪವನ್‌ ಹಾಗೂ ವಿನಯ್‌ಗೆ ಪವಿತ್ರಾ ಹೇಳಿದ್ದಳು. ಕೊನೆಗೆ ರೇಣುಕಾನನ್ನು ಪತ್ತೆ ಹಚ್ಚಿ ಕರೆತಂದು ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್‌, ಪವಿತ್ರಾ ಹಾಗೂ ಇತರರು ಕೊಂದಿದ್ದರು.

ತಿಂಗಳಿಗೆ 10 ಸಾವಿರ ಕೊಡುವೆ ಎಂದಿದ್ದ ರೇಣುಕಾ: ‘ನಿನ್ನ ಸೌಂದರ್ಯಕ್ಕೆ ನಾನು ಸೋತು ಹೋಗಿದ್ದೇನೆ..’, ‘ನಿನ್ನ ಜೊತೆ ನಾನು ಮಾತನಾಡಬೇಕು ಕಣೆ..’, ‘ನಿನ್ನಷ್ಟು ರೂಪಸಿ ಯಾರೂ ಇಲ್ಲ ಬಿಡು..’, ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ.’, ‘ನೀನು ನೋಡುತ್ತೀಯಾ ನನ್ನ **..’ ಎಂದು ಹೇಳಿ ಮರ್ಮಾಂಗದ ಫೋಟೋ ಹಾಗೂ ವಿಡಿಯೋಗಳನ್ನು ರೇಣುಕಾಸ್ವಾಮಿ ಕಳುಹಿಸಿದ್ದಾನೆ.

ಇದನ್ನೂ ಓದಿ: Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಅಲ್ಲದೆ, ‘ನನ್ನ ಜೊತೆ ಲಿವಿಂಗ್‌ ಇನ್‌ ರಿಲೇಷನ್‌ಷಿಪ್‌ನಲ್ಲಿರು. ಪ್ರತಿ ತಿಂಗಳು 10 ಸಾವಿರ ರೂಪಾಯಿ ಕೊಡುತ್ತೇನೆ. ಬೆಂಗಳೂರಿಗೆ ನಾನು ಪ್ರತಿ ತಿಂಗಳು ಬರುತ್ತೇನೆ..’ ‘ನಿನ್ನ ಸೌಂದರ್ಯಕ್ಕೆ ಫಿದಾ ಆಗಿದ್ದೇನೆ..’, ‘ನಿನ್ನ ಜೊತೆ ಯಾವಾಗ ಸೇರುತ್ತೇನೋ..’, ನೀನು ಫೋಟೋದಲ್ಲಿ ನೋಡೋದಕ್ಕೆ ಹೀಗಿದ್ದೀಯ, ಇನ್ನೂ..’ ಹೀಗೆ ಪವಿತ್ರಾ ಗೌಡಗೆ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ