I masturbated after looking at your photo.

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

ಬೆಂಗಳೂರು: ‘ನಿನಗೆ ಪ್ರತಿ ತಿಂಗಳೂ 10 ಸಾವಿರ ರೂಪಾಯಿ ಕೊಡುತ್ತೇನೆ. ನನ್ನ ಜೊತೆ ಲಿವ್‌ಇನ್‌ ರಿಲೇಷನ್‌ಷಿಪ್‌ಗೆ ಒಪ್ಪು…’

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ:

ಹೀಗಂತ ಸತತವಾಗಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಸಂದೇಶ ರವಾನಿಸುತ್ತಿದ್ದ ಎನ್ನುವುದು ಆರೋಪಿ ಪಟ್ಟಿಯಲ್ಲಿ ಬಹಿರಂಗವಾಗಿದೆ.

ಇನ್ಸ್‌ಟಾಗ್ರಾಮ್‌ ಮೆಸೇಜ್ ಮೂಲಕ ತನ್ನ ಮರ್ಮಾಂಗದ ಫೋಟೋ ಮಾತ್ರವಲ್ಲದೆ, ತನ್ನದೇ ನಗ್ನ ವಿಡಿಯೋ ಸಹ ಕಳಿಸುತ್ತಿದ್ದ! ಅಷ್ಟೇ ಅಲ್ಲದೆ, ನಿನ್ನ ಫೋಟೋ ನೋಡಿಕೊಂಡು ನಾನು ಹಸ್ತಮೈಥುನ ಮಾಡಿಕೊಂಡೆ ಎಂಬಂಥ ಅಶ್ಲೀಲ ಸಂದೇಶವನ್ನು ಸತತವಾಗಿ ರವಾನೆ ಮಾಡುತ್ತಿದ್ದ ಎಂದು ಆರೋಪಪಟ್ಟಿಯಲ್ಲಿ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಬಳಿಕ ಆತ ಕಳಿಸಿದ್ದ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಪವಿತ್ರಾಗೌಡ ಅಳಿಸಿಹಾಕಿದ್ದಳು. ಆದರೆ, ಮೊಬೈಲ್‌ ರೀಟ್ರೀವ್‌ ಮೂಲಕ ರೇಣುಕಾಸ್ವಾಮಿ ಸಂದೇಶಗಳ 17 ಸ್ಕ್ರೀನ್‌ಶಾಟ್‌ಗಳು ಹಾಗೂ ವಿಡಿಯೋಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಕಳೆದ ಫೆಬ್ರವರಿ ತಿಂಗಳಿನಿಂದ ಪವಿತ್ರಾಗೌಡಗೆ ಇನ್ಸ್‌ಟಾಗ್ರಾಮ್‌ನಲ್ಲಿ ಗೌತಮ್‌ ಹೆಸರಿನ ನಕಲಿ ಖಾತೆಯಿಂದ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಇದರಿಂದ ರೋಸಿಹೋದ ಪವಿತ್ರಾ, ಕೊನೆಗೆ ರೇಣುಕಾಸ್ವಾಮಿಗೆ ಗತಿ ಕಾಣಿಸಬೇಕು ಎಂದು ನಿರ್ಧಾರ ಮಾಡಿದ್ದಳು.

ಈ ಅಶ್ಲೀಲ ಸಂದೇಶಗಳ ಸಂಗತಿಯನ್ನು ದರ್ಶನ್‌, ಆಪ್ತರಾದ ಪವನ್‌ ಹಾಗೂ ವಿನಯ್‌ಗೆ ಪವಿತ್ರಾ ಹೇಳಿದ್ದಳು. ಕೊನೆಗೆ ರೇಣುಕಾನನ್ನು ಪತ್ತೆ ಹಚ್ಚಿ ಕರೆತಂದು ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್‌, ಪವಿತ್ರಾ ಹಾಗೂ ಇತರರು ಕೊಂದಿದ್ದರು.

ತಿಂಗಳಿಗೆ 10 ಸಾವಿರ ಕೊಡುವೆ ಎಂದಿದ್ದ ರೇಣುಕಾ: ‘ನಿನ್ನ ಸೌಂದರ್ಯಕ್ಕೆ ನಾನು ಸೋತು ಹೋಗಿದ್ದೇನೆ..’, ‘ನಿನ್ನ ಜೊತೆ ನಾನು ಮಾತನಾಡಬೇಕು ಕಣೆ..’, ‘ನಿನ್ನಷ್ಟು ರೂಪಸಿ ಯಾರೂ ಇಲ್ಲ ಬಿಡು..’, ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ.’, ‘ನೀನು ನೋಡುತ್ತೀಯಾ ನನ್ನ **..’ ಎಂದು ಹೇಳಿ ಮರ್ಮಾಂಗದ ಫೋಟೋ ಹಾಗೂ ವಿಡಿಯೋಗಳನ್ನು ರೇಣುಕಾಸ್ವಾಮಿ ಕಳುಹಿಸಿದ್ದಾನೆ.

ಇದನ್ನೂ ಓದಿ: Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಅಲ್ಲದೆ, ‘ನನ್ನ ಜೊತೆ ಲಿವಿಂಗ್‌ ಇನ್‌ ರಿಲೇಷನ್‌ಷಿಪ್‌ನಲ್ಲಿರು. ಪ್ರತಿ ತಿಂಗಳು 10 ಸಾವಿರ ರೂಪಾಯಿ ಕೊಡುತ್ತೇನೆ. ಬೆಂಗಳೂರಿಗೆ ನಾನು ಪ್ರತಿ ತಿಂಗಳು ಬರುತ್ತೇನೆ..’ ‘ನಿನ್ನ ಸೌಂದರ್ಯಕ್ಕೆ ಫಿದಾ ಆಗಿದ್ದೇನೆ..’, ‘ನಿನ್ನ ಜೊತೆ ಯಾವಾಗ ಸೇರುತ್ತೇನೋ..’, ನೀನು ಫೋಟೋದಲ್ಲಿ ನೋಡೋದಕ್ಕೆ ಹೀಗಿದ್ದೀಯ, ಇನ್ನೂ..’ ಹೀಗೆ ಪವಿತ್ರಾ ಗೌಡಗೆ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ