I masturbated after looking at your photo.

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

ಬೆಂಗಳೂರು: ‘ನಿನಗೆ ಪ್ರತಿ ತಿಂಗಳೂ 10 ಸಾವಿರ ರೂಪಾಯಿ ಕೊಡುತ್ತೇನೆ. ನನ್ನ ಜೊತೆ ಲಿವ್‌ಇನ್‌ ರಿಲೇಷನ್‌ಷಿಪ್‌ಗೆ ಒಪ್ಪು…’

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ:

ಹೀಗಂತ ಸತತವಾಗಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಸಂದೇಶ ರವಾನಿಸುತ್ತಿದ್ದ ಎನ್ನುವುದು ಆರೋಪಿ ಪಟ್ಟಿಯಲ್ಲಿ ಬಹಿರಂಗವಾಗಿದೆ.

ಇನ್ಸ್‌ಟಾಗ್ರಾಮ್‌ ಮೆಸೇಜ್ ಮೂಲಕ ತನ್ನ ಮರ್ಮಾಂಗದ ಫೋಟೋ ಮಾತ್ರವಲ್ಲದೆ, ತನ್ನದೇ ನಗ್ನ ವಿಡಿಯೋ ಸಹ ಕಳಿಸುತ್ತಿದ್ದ! ಅಷ್ಟೇ ಅಲ್ಲದೆ, ನಿನ್ನ ಫೋಟೋ ನೋಡಿಕೊಂಡು ನಾನು ಹಸ್ತಮೈಥುನ ಮಾಡಿಕೊಂಡೆ ಎಂಬಂಥ ಅಶ್ಲೀಲ ಸಂದೇಶವನ್ನು ಸತತವಾಗಿ ರವಾನೆ ಮಾಡುತ್ತಿದ್ದ ಎಂದು ಆರೋಪಪಟ್ಟಿಯಲ್ಲಿ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಬಳಿಕ ಆತ ಕಳಿಸಿದ್ದ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಪವಿತ್ರಾಗೌಡ ಅಳಿಸಿಹಾಕಿದ್ದಳು. ಆದರೆ, ಮೊಬೈಲ್‌ ರೀಟ್ರೀವ್‌ ಮೂಲಕ ರೇಣುಕಾಸ್ವಾಮಿ ಸಂದೇಶಗಳ 17 ಸ್ಕ್ರೀನ್‌ಶಾಟ್‌ಗಳು ಹಾಗೂ ವಿಡಿಯೋಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಕಳೆದ ಫೆಬ್ರವರಿ ತಿಂಗಳಿನಿಂದ ಪವಿತ್ರಾಗೌಡಗೆ ಇನ್ಸ್‌ಟಾಗ್ರಾಮ್‌ನಲ್ಲಿ ಗೌತಮ್‌ ಹೆಸರಿನ ನಕಲಿ ಖಾತೆಯಿಂದ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಇದರಿಂದ ರೋಸಿಹೋದ ಪವಿತ್ರಾ, ಕೊನೆಗೆ ರೇಣುಕಾಸ್ವಾಮಿಗೆ ಗತಿ ಕಾಣಿಸಬೇಕು ಎಂದು ನಿರ್ಧಾರ ಮಾಡಿದ್ದಳು.

ಈ ಅಶ್ಲೀಲ ಸಂದೇಶಗಳ ಸಂಗತಿಯನ್ನು ದರ್ಶನ್‌, ಆಪ್ತರಾದ ಪವನ್‌ ಹಾಗೂ ವಿನಯ್‌ಗೆ ಪವಿತ್ರಾ ಹೇಳಿದ್ದಳು. ಕೊನೆಗೆ ರೇಣುಕಾನನ್ನು ಪತ್ತೆ ಹಚ್ಚಿ ಕರೆತಂದು ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್‌, ಪವಿತ್ರಾ ಹಾಗೂ ಇತರರು ಕೊಂದಿದ್ದರು.

ತಿಂಗಳಿಗೆ 10 ಸಾವಿರ ಕೊಡುವೆ ಎಂದಿದ್ದ ರೇಣುಕಾ: ‘ನಿನ್ನ ಸೌಂದರ್ಯಕ್ಕೆ ನಾನು ಸೋತು ಹೋಗಿದ್ದೇನೆ..’, ‘ನಿನ್ನ ಜೊತೆ ನಾನು ಮಾತನಾಡಬೇಕು ಕಣೆ..’, ‘ನಿನ್ನಷ್ಟು ರೂಪಸಿ ಯಾರೂ ಇಲ್ಲ ಬಿಡು..’, ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ.’, ‘ನೀನು ನೋಡುತ್ತೀಯಾ ನನ್ನ **..’ ಎಂದು ಹೇಳಿ ಮರ್ಮಾಂಗದ ಫೋಟೋ ಹಾಗೂ ವಿಡಿಯೋಗಳನ್ನು ರೇಣುಕಾಸ್ವಾಮಿ ಕಳುಹಿಸಿದ್ದಾನೆ.

ಇದನ್ನೂ ಓದಿ: Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಅಲ್ಲದೆ, ‘ನನ್ನ ಜೊತೆ ಲಿವಿಂಗ್‌ ಇನ್‌ ರಿಲೇಷನ್‌ಷಿಪ್‌ನಲ್ಲಿರು. ಪ್ರತಿ ತಿಂಗಳು 10 ಸಾವಿರ ರೂಪಾಯಿ ಕೊಡುತ್ತೇನೆ. ಬೆಂಗಳೂರಿಗೆ ನಾನು ಪ್ರತಿ ತಿಂಗಳು ಬರುತ್ತೇನೆ..’ ‘ನಿನ್ನ ಸೌಂದರ್ಯಕ್ಕೆ ಫಿದಾ ಆಗಿದ್ದೇನೆ..’, ‘ನಿನ್ನ ಜೊತೆ ಯಾವಾಗ ಸೇರುತ್ತೇನೋ..’, ನೀನು ಫೋಟೋದಲ್ಲಿ ನೋಡೋದಕ್ಕೆ ಹೀಗಿದ್ದೀಯ, ಇನ್ನೂ..’ ಹೀಗೆ ಪವಿತ್ರಾ ಗೌಡಗೆ ನಿರಂತರವಾಗಿ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ